ಮೈಸೂರು : ಮೈಸೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ನಾಮಕರಣ ನಾಮಕರಣ ಶಾಸ್ತ್ರ ಕಾರ್ಯಕ್ರಮ ವೇಳೆ ಡೆಕೋರೇಟ್ಗಾಗಿ ಹಾಕಿದ್ದ ಗ್ಯಾಸ್ ಬಲೂನ್ ಸ್ಫೊಟಗೊಂಡು. ಅಪಾಯದಿಂದ ಮಗು ವ್ಯಕ್ತಿ ಪಾರಾದ ದುರಂತ ಘಟನೆ ಬೆಳಕಿಗೆ ಬಂದಿದೆ.
ನಾಮಕರಣ ಶಾಸ್ತ್ರ ಮಾಡಲು ಮಗುವನ್ನು ಎತ್ತಿಕೊಂಡ ಬರುತ್ತಿದಂತೆ ಡೆಕೋರೇಟ್ಗಾಗಿ ಪಕ್ಕದಲ್ಲೇ ಇದ್ದ, ಬಲೂನ್ ಸ್ಫೋಟಗೊಂಡು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು ಸಮೀಪದಲ್ಲಿಯೇ ಬಲೂನ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದರೆ, ನಾಮಕರಣ ಶಾಸ್ತ್ರ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಆತಂಕಗೊಂಡಿದ್ದು ಬೆಚ್ಚಿಬಿದ್ದಿದ್ದಾರೆ. ಇನ್ಮುಂದೆ ಗ್ಯಾಸ್ ಬಲೂನ್ ಬಳಸುವ ಮುನ್ನ ಎಚ್ಚರ ವಹಿಸೋದು ಅತ್ಯಗತ್ಯವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…