Featured

ಮೈಸೂರು: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರು ಸಾವು – vishwanews24

ಮೈಸೂರು: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರು ಸಾವು

ಮೈಸೂರು: ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುಮಾರಸ್ವಾಮಿ (45), ಮಂಜುಳಾ (39), ಅರ್ಚನಾ (19), ಸ್ವಾತಿ (17) ಎಂದು ಗುರುತಿಸಲಾಗಿದೆ. ಮೃತ ಕುಮಾರಸ್ವಾಮಿ ಅವರು ಬಟ್ಟೆ ಐರನ್ ಮಾಡುವ ಕೆಲಸ ಮಾಡಿಕೊಂಡು ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದರು.

ಸದ್ಯ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್ ಸೋರಿಕೆ ಶಂಕೆ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಬೆಳಗ್ಗೆ ಆದರೂ ಮನೆಯಿಂದ ಯಾರು ಹೊರಬಾರದ ಕಾರಣ ಅಕ್ಕಪಕ್ಕದ ಮನೆಯವರು ಮನೆಯ ಬಳಿ ಪರಿಶೀಲನೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಪೊಲೀಸರು ಬಂದು ಮನೆಯಲ್ಲಿ ಪರಿಶೀಲನೆ ನಡೆಸಿದ ವೇಳೆ ಮೃತದೇಹಗಳು ಮಲಗಿದ್ದಲ್ಲೇ ಇರೋದು ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪೊಲೀಸರು ಮನೆಯಲ್ಲಿದ್ದ ಸಿಲಿಂಡರ್ ಅನ್ನು ಹೊರ ತೆಗೆದಿಟ್ಟು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಮಾಡಲು ಪೊಲೀಸರು ಆಸ್ಪತ್ರೆಗೆ ಶಿಫ್ಟ್ ಮಾಡುವ ಕೆಲಸ ಮಾಡ್ತಿದ್ದಾರೆ. ಒಟ್ಟಿಗೆ ನಾಲ್ವರು ಕುಟುಂಬಸ್ಥರನ್ನು ಕಳೆದುಕೊಂಡ ಸಂಬಂಧಿಗಳ ಅಕ್ರಂದನ ಸ್ಥಳದಲ್ಲಿ ಮುಗಿಲು ಮುಟ್ಟಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

18 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

18 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

18 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

18 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

19 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

19 hours ago