Featured

ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್‌ ತೆಕ್ಕೆಗೆ: ಮೇಯರ್‌ ಆಗಿ ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆ -Vishwanews24

ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್‌ ತೆಕ್ಕೆಗೆ: ಮೇಯರ್‌ ಆಗಿ ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆ -Vishwanews24

ಮೈಸೂರು: ಮೈಸೂರು ಮೇಯರ್‌ ಆಗಿ ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದು, ಉಪ ಮೇಯರ್‌ ಆಗಿ ಕಾಂಗ್ರೆಸ್‌ ಪಕ್ಷದ ಅನ್ವರ್ ಬೇಗ್‌ ಆಯ್ಕೆಯಾಗಿದ್ದಾರೆ. ಈ ಮೂಲಕ ಮೈಸೂರಿನ 23ನೇ ಮೇಯರ್‌ ಆಗಿ ರುಕ್ಮಿಣಿ ಮಾದೇಗೌಡ ಅಧಿಕಾರ ಸ್ವೀಕರಿಸಲಿದ್ದಾರೆ.

ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಅವ್ರು 43 ಮತಗಳನ್ನ ಪಡೆದಿದ್ರೆ, ಬಿಜೆಪಿ ಪಕ್ಷದ ಸುನಾಂದ ಪಾಲನೇತ್ರಗೆ 26 ಮತಗಳನ್ನ ಪಡೆದಿದ್ದಾರೆ. ಇನ್ನು ಕಾಂಗ್ರೆಸ್‌ ಅಭ್ಯರ್ಥಿ ಶಾಂತಕುಮಾರಿ ಯಾವೊಂದು ಮತಗಳನ್ನು ಪಡೆದಿಲ್ಲ. ಇನ್ನು ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್‌ ವಶವಾಗುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಟ್ಟಿನಿಂದ ಕಾಲ್ಕಿತ್ತಿದ್ದಾರೆ.

ಕಾರ್ಕಳ : ಫೆ. 27 ರಂದು ಮಿಯ್ಯಾರು ಲವ- ಕುಶ ಜೋಡುಕರೆ ಕಂಬಳ -Vishwanews24

ಕೊನೆಯ ಕ್ಷಣದಲ್ಲಿ ಟ್ವಿಸ್ಟ್ ಸಿಕ್ಕ ಹಿನ್ನೆಲೆಯಲ್ಲಿ ಕಮಲ ಪಾಳಯಕ್ಕೆ ಸ್ಥಾನ ಕೈತಪ್ಪಿದೆ.

Vishwa News 24

Recent Posts

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

7 seconds ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

10 minutes ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

21 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

47 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

51 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

57 minutes ago