Featured

ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್‌ ತೆಕ್ಕೆಗೆ: ಮೇಯರ್‌ ಆಗಿ ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆ -Vishwanews24

ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್‌ ತೆಕ್ಕೆಗೆ: ಮೇಯರ್‌ ಆಗಿ ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆ -Vishwanews24

ಮೈಸೂರು: ಮೈಸೂರು ಮೇಯರ್‌ ಆಗಿ ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದು, ಉಪ ಮೇಯರ್‌ ಆಗಿ ಕಾಂಗ್ರೆಸ್‌ ಪಕ್ಷದ ಅನ್ವರ್ ಬೇಗ್‌ ಆಯ್ಕೆಯಾಗಿದ್ದಾರೆ. ಈ ಮೂಲಕ ಮೈಸೂರಿನ 23ನೇ ಮೇಯರ್‌ ಆಗಿ ರುಕ್ಮಿಣಿ ಮಾದೇಗೌಡ ಅಧಿಕಾರ ಸ್ವೀಕರಿಸಲಿದ್ದಾರೆ.

ಜೆಡಿಎಸ್‌ ಪಕ್ಷದ ರುಕ್ಮಿಣಿ ಮಾದೇಗೌಡ ಅವ್ರು 43 ಮತಗಳನ್ನ ಪಡೆದಿದ್ರೆ, ಬಿಜೆಪಿ ಪಕ್ಷದ ಸುನಾಂದ ಪಾಲನೇತ್ರಗೆ 26 ಮತಗಳನ್ನ ಪಡೆದಿದ್ದಾರೆ. ಇನ್ನು ಕಾಂಗ್ರೆಸ್‌ ಅಭ್ಯರ್ಥಿ ಶಾಂತಕುಮಾರಿ ಯಾವೊಂದು ಮತಗಳನ್ನು ಪಡೆದಿಲ್ಲ. ಇನ್ನು ಮೈಸೂರು ಮಹಾನಗರ ಪಾಲಿಕೆ ಜೆಡಿಎಸ್‌ ವಶವಾಗುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಟ್ಟಿನಿಂದ ಕಾಲ್ಕಿತ್ತಿದ್ದಾರೆ.

ಕಾರ್ಕಳ : ಫೆ. 27 ರಂದು ಮಿಯ್ಯಾರು ಲವ- ಕುಶ ಜೋಡುಕರೆ ಕಂಬಳ -Vishwanews24

ಕೊನೆಯ ಕ್ಷಣದಲ್ಲಿ ಟ್ವಿಸ್ಟ್ ಸಿಕ್ಕ ಹಿನ್ನೆಲೆಯಲ್ಲಿ ಕಮಲ ಪಾಳಯಕ್ಕೆ ಸ್ಥಾನ ಕೈತಪ್ಪಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

3 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

3 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

3 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

3 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

4 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

4 hours ago