ಮೈಸೂರು : ಮೈಸೂರು ಮೃಗಾಲಯದ ರಾಯಭಾರಿಯಾಗಿ ಚಲನಚಿತ್ರ ನಟ ಹಾಗೂ ಪ್ರಾಣಿ ಪ್ರಿಯರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೇಮಿಸಲಾಗಿದೆ. ಮೈಸೂರು ಮೃಗಾಲಯದ ರಾಯಭಾರಿಯಾಗಿ ನೇಮಿಸಿ ಹಾಗೂ ಪ್ರಾಣಿ ರಕ್ಷಣಾ ಅಭಿಯಾನದ ನೇತೃತ್ವವನ್ನು ನಟ ದರ್ಶನ್ ತೂಗುದೀಪ್ ಅವರಿಗೆ ಮೈಸೂರು ಮೃಗಾಲಯ ವಹಿಸಿದೆ.
ಈ ಸಂಬಂಧ ಕಡತವನ್ನು ಮೃಗಾಲಯದ ಅಧ್ಯಕ್ಷ ಎಲ್.ಆರ್.ಮಹದೇವ ಸ್ವಾಮಿ ಅವರು ದರ್ಶನ್ಗೆ ಹಸ್ತಾಂತರಿಸಿದರು.
ಪ್ರಾಧಿಕಾರವು 149ನೇ ಆಡಳಿತ ಮಂಡಳಿ ಸಭೆಯಲ್ಲಿ ದರ್ಶನ್ ಅವರನ್ನು ರಾಯಭಾರಿಯನ್ನಾಗಿ ನೇಮಿಸಲು ತೀರ್ಮಾನ ಮಾಡಿತ್ತು. ಅದರಂತೆ ನಿನ್ನೆ ಹುಟ್ಟುಹಬ್ಬದ ಪ್ರಯುಕ್ತ ಮೃಗಾಲಯ ಮಂಡಳಿಯು ಶುಭಾಶಯ ಕೋರಿ, ರಾಯಭಾರಿಯಾಗಿ ಪ್ರಕಟಿಸಿದೆ ಎಂದು ಕರ್ನಾಟಕ ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಭಾರತ್ಗೆ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…