KPCC President, Dinesh Gundu Rao addressing press media at KPCC office, in Bengaluru on Wednesday 3rd April 2019 Pics: www.pics4news.com
ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿಲ್ಲ, ಟೆಸ್ಟ್ ರಿಪೋರ್ಟ್ ಸೇಫ್ ಆಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಮೊಟ್ಟೆಯನ್ನು ಸಂಗ್ರಹಿಸಿ, ಲ್ಯಾಬ್ಗೆ ರವಾನೆ ಮಾಡಲಾಗಿತ್ತು. ಇದೀಗ ವರದಿ ಬಂದಿದ್ದು, ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್ಕಾರಕ ಅಂಶವಿಲ್ಲ. ಮೊಟ್ಟೆ ಸೇಫ್ ಇದೆ, ಸೇವನೆ ಮಾಡಬಹುದು. ಯಾವುದೇ ಸಮಸ್ಯೆ ಇಲ್ಲ ಅಂತ ಎಫ್ಎಸ್ಎಸ್ಎಐ ಹೇಳಿದೆ, ಸುಮ್ಮನೇ ಆತಂಕ ಬೇಡ ಎಂದು ಹೇಳಿದ್ದಾರೆ.
ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸೇವೆ ಕಡಿತ ವಿಚಾರವಾಗಿ ಮಾತನಾಡಿ, ಎಲ್ಲೆಲ್ಲಿ ಕಡಿಮೆ ರೋಗಿಗಳು ಬರುತ್ತಾರೆ, ಅಲ್ಲಿನ ವೈದ್ಯರನ್ನು ಶಿಫ್ಟ್ ಮಾಡುತ್ತೇವೆ. ಸ್ಪೆಷಲಿಸ್ಟ್ಗಳನ್ನು ಶಿಫ್ಟ್ ಮಾಡಿ, ಇಬ್ಬರು ಎಂಬಿಬಿಎಸ್ ವೈದ್ಯರನ್ನ ಹಾಕುತ್ತೇವೆ. ಯಾವ ಸಮುದಾಯ ಕೇಂದ್ರಗಳನ್ನು ಮುಚ್ಚಲ್ಲ. ಸ್ಪೆಷಲಿಸ್ಟ್ ವೈದ್ಯರನ್ನ ಶಿಫ್ಟ್ ಮಾಡಿದ ಬಳಿಕ ಇಬ್ಬರು ಎಂಬಿಬಿಎಸ್ ಡಾಕ್ಟರ್ ಅನ್ನು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹಾಕುತ್ತೇವೆ. ಸಮುದಾಯ ಕೇಂದ್ರಗಳು 24 ಗಂಟೆ ಸೇವೆ ನೀಡುತ್ತವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…