Featured

ಮೊದಲಿಗೆ ರಾಮಮಂದಿರ ಹೋರಾಟವನ್ನು ವಿರೋಧಿಸುತ್ತಿದ್ದವರು ಇದೀಗ ರಾಮ ಎಲ್ಲರಿಗೂ ಸೇರಿದವರೆನ್ನುತ್ತಿದ್ದಾರೆ’ : ಆದಿತ್ಯನಾಥ್ -Vishwanews24

ಮೊದಲಿಗೆ ರಾಮಮಂದಿರ ಹೋರಾಟವನ್ನು ವಿರೋಧಿಸುತ್ತಿದ್ದವರು ಇದೀಗ ರಾಮ ಎಲ್ಲರಿಗೂ ಸೇರಿದವರೆನ್ನುತ್ತಿದ್ದಾರೆ’ : ಆದಿತ್ಯನಾಥ್ -Vishwanews24

ಗೋರಖಪುರ,: “ಮೊದಲಿಗೆ ರಾಮ ಮಂದಿರ ಹೋರಾಟವನ್ನು ವಿರೋಧಿಸುತ್ತಿದ್ದರು, ಬಳಿಕ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಿದಾಗ ರಾಮ ಎಲ್ಲರಿಗೂ ಸೇರಿದವರೆನ್ನುತ್ತಿದ್ದಾರೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕೆಲವರು ರಾಮನ ಭಕ್ತರ ವಿರುದ್ಧ ಆರೋಪ ಮಾಡಿ ಅಸ್ತಿತ್ವದಲ್ಲಿಲ್ಲ ಎಂದು ಹೇಳುತ್ತಿದ್ದರು. ಆದರೆ ಈಗ ಅವರೆಲ್ಲ ರಾಮ ಭಕ್ತರ ಶಕ್ತಿಯನ್ನು ಅನುಭವಿಸುತ್ತಾ ರಾಮ ಎಲ್ಲರಿಗೂ ಸೇರಿದವರು ಎಂದು ಹೇಳುತ್ತಿದ್ದಾರೆ. ರಾಮ ಜನ್ಮಭೂಮಿ ಹೋರಾಟವನ್ನು ಯಾರೂ ವಿರೋಧಿಸಬಾರದು ಎಂದು ನಾವು ಹೇಳುತ್ತಿದ್ದೆವು, ಕೊನೆಗೆ ರಾಮನ ಭಕ್ತರು ಸಲ್ಲಿಸಿದ ಸೇವೆಯು ವಿಜಯಶಾಲಿಯಾಗಿದೆ” ಎಂದರು.

ಇನ್ನು “ಇದೇ ವೇಳೆ ಕೊರೊನಾ ವೈರಸ್ ಮುಕ್ತ ಭಾರತಕ್ಕಾಗಿ ಶ್ರಮ ವಹಿಸಿದ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಯೋಗಿ, ಮೋದಿ ಮಾರ್ಗದರ್ಶನದಲ್ಲಿ ದೇಶದ ವಿಜ್ಞಾನಿಗಳು ಕೊರೊನಾ ಲಸಿಕೆ ತಯಾರಿಸಿದ್ದಾರೆ. ಒಂದೇ ಸಮಯದಲ್ಲಿ ಎರಡು ಲಸಿಕೆಗಳನ್ನು ಬಿಡುಗಡೆ ಮಾಡಿದ ಜಗತ್ತಿನ ಮೊದಲ ದೇಶ ಭಾರತ” ಎಂದು ಹೇಳಿದ್ದಾರೆ.

http://ಬೆಳ್ತಂಗಡಿ : ಪಾಕ್ ಪರ ಘೋಷಣೆ ಹೆಸರಲ್ಲಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ : ಬಿಜೆಪಿ ಕಾರ್ಯಕರ್ತ, ಎಸ್‌ಡಿಪಿಐ ವಿರುದ್ದ ದೂರು ದಾಖಲು -Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago