Featured

ಮೊದಲಿಗೆ ರಾಮಮಂದಿರ ಹೋರಾಟವನ್ನು ವಿರೋಧಿಸುತ್ತಿದ್ದವರು ಇದೀಗ ರಾಮ ಎಲ್ಲರಿಗೂ ಸೇರಿದವರೆನ್ನುತ್ತಿದ್ದಾರೆ’ : ಆದಿತ್ಯನಾಥ್ -Vishwanews24

ಮೊದಲಿಗೆ ರಾಮಮಂದಿರ ಹೋರಾಟವನ್ನು ವಿರೋಧಿಸುತ್ತಿದ್ದವರು ಇದೀಗ ರಾಮ ಎಲ್ಲರಿಗೂ ಸೇರಿದವರೆನ್ನುತ್ತಿದ್ದಾರೆ’ : ಆದಿತ್ಯನಾಥ್ -Vishwanews24

ಗೋರಖಪುರ,: “ಮೊದಲಿಗೆ ರಾಮ ಮಂದಿರ ಹೋರಾಟವನ್ನು ವಿರೋಧಿಸುತ್ತಿದ್ದರು, ಬಳಿಕ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಿದಾಗ ರಾಮ ಎಲ್ಲರಿಗೂ ಸೇರಿದವರೆನ್ನುತ್ತಿದ್ದಾರೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕೆಲವರು ರಾಮನ ಭಕ್ತರ ವಿರುದ್ಧ ಆರೋಪ ಮಾಡಿ ಅಸ್ತಿತ್ವದಲ್ಲಿಲ್ಲ ಎಂದು ಹೇಳುತ್ತಿದ್ದರು. ಆದರೆ ಈಗ ಅವರೆಲ್ಲ ರಾಮ ಭಕ್ತರ ಶಕ್ತಿಯನ್ನು ಅನುಭವಿಸುತ್ತಾ ರಾಮ ಎಲ್ಲರಿಗೂ ಸೇರಿದವರು ಎಂದು ಹೇಳುತ್ತಿದ್ದಾರೆ. ರಾಮ ಜನ್ಮಭೂಮಿ ಹೋರಾಟವನ್ನು ಯಾರೂ ವಿರೋಧಿಸಬಾರದು ಎಂದು ನಾವು ಹೇಳುತ್ತಿದ್ದೆವು, ಕೊನೆಗೆ ರಾಮನ ಭಕ್ತರು ಸಲ್ಲಿಸಿದ ಸೇವೆಯು ವಿಜಯಶಾಲಿಯಾಗಿದೆ” ಎಂದರು.

ಇನ್ನು “ಇದೇ ವೇಳೆ ಕೊರೊನಾ ವೈರಸ್ ಮುಕ್ತ ಭಾರತಕ್ಕಾಗಿ ಶ್ರಮ ವಹಿಸಿದ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಯೋಗಿ, ಮೋದಿ ಮಾರ್ಗದರ್ಶನದಲ್ಲಿ ದೇಶದ ವಿಜ್ಞಾನಿಗಳು ಕೊರೊನಾ ಲಸಿಕೆ ತಯಾರಿಸಿದ್ದಾರೆ. ಒಂದೇ ಸಮಯದಲ್ಲಿ ಎರಡು ಲಸಿಕೆಗಳನ್ನು ಬಿಡುಗಡೆ ಮಾಡಿದ ಜಗತ್ತಿನ ಮೊದಲ ದೇಶ ಭಾರತ” ಎಂದು ಹೇಳಿದ್ದಾರೆ.

http://ಬೆಳ್ತಂಗಡಿ : ಪಾಕ್ ಪರ ಘೋಷಣೆ ಹೆಸರಲ್ಲಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ : ಬಿಜೆಪಿ ಕಾರ್ಯಕರ್ತ, ಎಸ್‌ಡಿಪಿಐ ವಿರುದ್ದ ದೂರು ದಾಖಲು -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago