ನಿಮ್ಮ ಶಿಕ್ಷಣ ಆರೋಗ್ಯ ಯಾವುದಕ್ಕೂ ಈ ಹಣವಿನಿಯೋಗ ಆಗುತ್ತಿಲ್ಲ
ಬಡವರಿಗಂತೂ ಇವರ ಹಣದಿಂದ ಪ್ರಯೋಜನವಾಗಿಲ್ಲ
ಮೀನುಗಾರರು ಬಡವರು ನಿರುದ್ಯೋಗಿಗಳು ಕಾರ್ಮಿಕರಿಗೆ ಈ ಹಣ ಹೋಗುತ್ತಿಲ್ಲ
ಒಂದು ಕಡೆ ಭ್ರಷ್ಟಾಚಾರ ಮಿತಿಮೀರಿದೆ, ಬೆಲೆ ಏರಿಕೆ ಆಗಿದೆ
ಸರ್ಕಾರ ಡೀಸೆಲ್ ಪೆಟ್ರೋಲ್ ಇಂದ ಕೋಟ್ಯಾಂತರ ರೂಪಾಯಿ ಹಣ ಸಂಪಾದಿಸಿದೆ
ಬಡ ಜನರು ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ
ಶ್ರೀಮಂತರಿಗೆ ತೊಂದರೆ ಇಲ್ಲ
ಅದಕ್ಕಾಗಿ ಕಾಂಗ್ರೆಸ್ ನಾಲ್ಕು ಗ್ಯಾರೆಂಟಿ ಸ್ಕೀಮ್
ಈ ಭರವಸೆ ಈಡೇರಿಕೆಗೆ ನಾವು ನಾಲ್ಕೈದು ವರ್ಷ ಕಾಯುವುದಿಲ್ಲ ಸರಕಾರ ಬಂದ ಒಂದೇ ಗಂಟೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ
ಮೊದಲ ಕ್ಯಾಬಿನೆಟ್ ನಲ್ಲಿ ನಮ್ಮ ಭರವಸೆ ಈಡೇರಿಸುತ್ತೇವೆ
ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ತರುತ್ತೇವೆ
ಪ್ರತಿ ತಿಂಗಳು ಮಹಿಳೆಯರಿಗೆ 2000 ಅಕೌಂಟ್ ಸೇರಲಿದೆ
ಪ್ರಳಯವಾದರೂ ಪ್ರತಿ ತಿಂಗಳು ಮಹಿಳೆಯರ ಅಕೌಂಟಿಗೆ ಹಣ ಹೋಗುತ್ತೆ
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…