Featured

ಮೊದಲ ಕ್ಯಾಬಿನೆಟ್ ನಲ್ಲಿ ನಮ್ಮ ಭರವಸೆ ಈಡೇರಿಸುತ್ತೇವೆ : ಉಚ್ಚಿಲದಲ್ಲಿ ರಾಹುಲ್ ಗಾಂಧಿ – Vishwanews24

ಮೊದಲ ಕ್ಯಾಬಿನೆಟ್ ನಲ್ಲಿ ನಮ್ಮ ಭರವಸೆ ಈಡೇರಿಸುತ್ತೇವೆ : ಉಚ್ಚಿಲದಲ್ಲಿ ರಾಹುಲ್ ಗಾಂಧಿ

ನಿಮ್ಮ ಶಿಕ್ಷಣ ಆರೋಗ್ಯ ಯಾವುದಕ್ಕೂ ಈ ಹಣವಿನಿಯೋಗ ಆಗುತ್ತಿಲ್ಲ

ಬಡವರಿಗಂತೂ ಇವರ ಹಣದಿಂದ ಪ್ರಯೋಜನವಾಗಿಲ್ಲ

ಮೀನುಗಾರರು ಬಡವರು ನಿರುದ್ಯೋಗಿಗಳು ಕಾರ್ಮಿಕರಿಗೆ ಈ ಹಣ ಹೋಗುತ್ತಿಲ್ಲ

ಒಂದು ಕಡೆ ಭ್ರಷ್ಟಾಚಾರ ಮಿತಿಮೀರಿದೆ, ಬೆಲೆ ಏರಿಕೆ ಆಗಿದೆ

ಸರ್ಕಾರ ಡೀಸೆಲ್ ಪೆಟ್ರೋಲ್ ಇಂದ ಕೋಟ್ಯಾಂತರ ರೂಪಾಯಿ ಹಣ ಸಂಪಾದಿಸಿದೆ

ಬಡ ಜನರು ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ

ಶ್ರೀಮಂತರಿಗೆ ತೊಂದರೆ ಇಲ್ಲ

ಅದಕ್ಕಾಗಿ ಕಾಂಗ್ರೆಸ್ ನಾಲ್ಕು ಗ್ಯಾರೆಂಟಿ ಸ್ಕೀಮ್

ಈ ಭರವಸೆ ಈಡೇರಿಕೆಗೆ ನಾವು ನಾಲ್ಕೈದು ವರ್ಷ ಕಾಯುವುದಿಲ್ಲ ಸರಕಾರ ಬಂದ ಒಂದೇ ಗಂಟೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ

ಮೊದಲ ಕ್ಯಾಬಿನೆಟ್ ನಲ್ಲಿ ನಮ್ಮ ಭರವಸೆ ಈಡೇರಿಸುತ್ತೇವೆ

ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ತರುತ್ತೇವೆ

ಪ್ರತಿ ತಿಂಗಳು ಮಹಿಳೆಯರಿಗೆ 2000 ಅಕೌಂಟ್ ಸೇರಲಿದೆ

ಪ್ರಳಯವಾದರೂ ಪ್ರತಿ ತಿಂಗಳು ಮಹಿಳೆಯರ ಅಕೌಂಟಿಗೆ ಹಣ ಹೋಗುತ್ತೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago