Featured

ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಸಂಸತ್ತಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್​ ತಂದೆ-ತಾಯಿ -Vishwanews24

ನವದೆಹಲಿ: ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಿರ್ಮಲಾ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಅವರ ಪೋಷಕರು ಆಗಮಿಸಿದ್ದಾರೆ.

ನಿರ್ಮಲಾ ಸೀತಾರಾಮನ್​ ಪಾಲಿಗೆ ಇದೊಂದು ಅವಿಸ್ಮರಣೀಯ ಸಂದರ್ಭವಾಗಲಿದ್ದು, ಅವರನ್ನು ಆಶೀರ್ವದಿಸಲು ತಾಯಿ ಸಾವಿತ್ರಿ ಹಾಗೂ ತಂದೆ ನಾರಾಯಣ್​ ತಮಿಳುನಾಡಿನಿಂದ ಆಗಮಿಸಿದ್ದಾರೆ. ನಾರಾಯಣ್​ ಅವರು ಭಾರತೀಯ ರೈಲ್ವೆಯ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್​ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್​ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.

ನರೇಂದ್ರ ಮೋದಿ ಸರ್ಕಾರದಲ್ಲಿ ಮಹಿಳೆಯರಿಗೆ ಉನ್ನತ ಖಾತೆಗಳನ್ನು ನೀಡುವುದು ಹೊಸದೇನಲ್ಲ. ಕಳೆದ ಬಾರಿ ರಕ್ಷಣಾ ಸಚಿವರಾಗಿ ಯಶಸ್ವಿಯಾಗಿದ್ದ ನಿರ್ಮಲಾ ಸೀತಾರಾಮನ್​ಗೆ ಈ ಬಾರಿ ಕೂಡ ಪ್ರಭಾವಿ ಖಾತೆಯನ್ನು ನೀಡಲಾಗಿದೆ.

ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್​ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್​ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago