ನವದೆಹಲಿ: ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಿರ್ಮಲಾ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಅವರ ಪೋಷಕರು ಆಗಮಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಪಾಲಿಗೆ ಇದೊಂದು ಅವಿಸ್ಮರಣೀಯ ಸಂದರ್ಭವಾಗಲಿದ್ದು, ಅವರನ್ನು ಆಶೀರ್ವದಿಸಲು ತಾಯಿ ಸಾವಿತ್ರಿ ಹಾಗೂ ತಂದೆ ನಾರಾಯಣ್ ತಮಿಳುನಾಡಿನಿಂದ ಆಗಮಿಸಿದ್ದಾರೆ. ನಾರಾಯಣ್ ಅವರು ಭಾರತೀಯ ರೈಲ್ವೆಯ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.
ನರೇಂದ್ರ ಮೋದಿ ಸರ್ಕಾರದಲ್ಲಿ ಮಹಿಳೆಯರಿಗೆ ಉನ್ನತ ಖಾತೆಗಳನ್ನು ನೀಡುವುದು ಹೊಸದೇನಲ್ಲ. ಕಳೆದ ಬಾರಿ ರಕ್ಷಣಾ ಸಚಿವರಾಗಿ ಯಶಸ್ವಿಯಾಗಿದ್ದ ನಿರ್ಮಲಾ ಸೀತಾರಾಮನ್ಗೆ ಈ ಬಾರಿ ಕೂಡ ಪ್ರಭಾವಿ ಖಾತೆಯನ್ನು ನೀಡಲಾಗಿದೆ.
ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…