Featured

ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಸಂಸತ್ತಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್​ ತಂದೆ-ತಾಯಿ -Vishwanews24

ನವದೆಹಲಿ: ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಿರ್ಮಲಾ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಅವರ ಪೋಷಕರು ಆಗಮಿಸಿದ್ದಾರೆ.

ನಿರ್ಮಲಾ ಸೀತಾರಾಮನ್​ ಪಾಲಿಗೆ ಇದೊಂದು ಅವಿಸ್ಮರಣೀಯ ಸಂದರ್ಭವಾಗಲಿದ್ದು, ಅವರನ್ನು ಆಶೀರ್ವದಿಸಲು ತಾಯಿ ಸಾವಿತ್ರಿ ಹಾಗೂ ತಂದೆ ನಾರಾಯಣ್​ ತಮಿಳುನಾಡಿನಿಂದ ಆಗಮಿಸಿದ್ದಾರೆ. ನಾರಾಯಣ್​ ಅವರು ಭಾರತೀಯ ರೈಲ್ವೆಯ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್​ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್​ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.

ನರೇಂದ್ರ ಮೋದಿ ಸರ್ಕಾರದಲ್ಲಿ ಮಹಿಳೆಯರಿಗೆ ಉನ್ನತ ಖಾತೆಗಳನ್ನು ನೀಡುವುದು ಹೊಸದೇನಲ್ಲ. ಕಳೆದ ಬಾರಿ ರಕ್ಷಣಾ ಸಚಿವರಾಗಿ ಯಶಸ್ವಿಯಾಗಿದ್ದ ನಿರ್ಮಲಾ ಸೀತಾರಾಮನ್​ಗೆ ಈ ಬಾರಿ ಕೂಡ ಪ್ರಭಾವಿ ಖಾತೆಯನ್ನು ನೀಡಲಾಗಿದೆ.

ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್​ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್​ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago