Featured

ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಸಂಸತ್ತಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್​ ತಂದೆ-ತಾಯಿ -Vishwanews24

ನವದೆಹಲಿ: ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಿರ್ಮಲಾ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಅವರ ಪೋಷಕರು ಆಗಮಿಸಿದ್ದಾರೆ.

ನಿರ್ಮಲಾ ಸೀತಾರಾಮನ್​ ಪಾಲಿಗೆ ಇದೊಂದು ಅವಿಸ್ಮರಣೀಯ ಸಂದರ್ಭವಾಗಲಿದ್ದು, ಅವರನ್ನು ಆಶೀರ್ವದಿಸಲು ತಾಯಿ ಸಾವಿತ್ರಿ ಹಾಗೂ ತಂದೆ ನಾರಾಯಣ್​ ತಮಿಳುನಾಡಿನಿಂದ ಆಗಮಿಸಿದ್ದಾರೆ. ನಾರಾಯಣ್​ ಅವರು ಭಾರತೀಯ ರೈಲ್ವೆಯ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್​ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್​ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.

ನರೇಂದ್ರ ಮೋದಿ ಸರ್ಕಾರದಲ್ಲಿ ಮಹಿಳೆಯರಿಗೆ ಉನ್ನತ ಖಾತೆಗಳನ್ನು ನೀಡುವುದು ಹೊಸದೇನಲ್ಲ. ಕಳೆದ ಬಾರಿ ರಕ್ಷಣಾ ಸಚಿವರಾಗಿ ಯಶಸ್ವಿಯಾಗಿದ್ದ ನಿರ್ಮಲಾ ಸೀತಾರಾಮನ್​ಗೆ ಈ ಬಾರಿ ಕೂಡ ಪ್ರಭಾವಿ ಖಾತೆಯನ್ನು ನೀಡಲಾಗಿದೆ.

ನಿರ್ಮಲಾ ಸೀತಾರಾಮನ್​ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್​ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್​ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago