ನವದೆಹಲಿ: ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಿರ್ಮಲಾ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಅವರ ಪೋಷಕರು ಆಗಮಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಪಾಲಿಗೆ ಇದೊಂದು ಅವಿಸ್ಮರಣೀಯ ಸಂದರ್ಭವಾಗಲಿದ್ದು, ಅವರನ್ನು ಆಶೀರ್ವದಿಸಲು ತಾಯಿ ಸಾವಿತ್ರಿ ಹಾಗೂ ತಂದೆ ನಾರಾಯಣ್ ತಮಿಳುನಾಡಿನಿಂದ ಆಗಮಿಸಿದ್ದಾರೆ. ನಾರಾಯಣ್ ಅವರು ಭಾರತೀಯ ರೈಲ್ವೆಯ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.
ನರೇಂದ್ರ ಮೋದಿ ಸರ್ಕಾರದಲ್ಲಿ ಮಹಿಳೆಯರಿಗೆ ಉನ್ನತ ಖಾತೆಗಳನ್ನು ನೀಡುವುದು ಹೊಸದೇನಲ್ಲ. ಕಳೆದ ಬಾರಿ ರಕ್ಷಣಾ ಸಚಿವರಾಗಿ ಯಶಸ್ವಿಯಾಗಿದ್ದ ನಿರ್ಮಲಾ ಸೀತಾರಾಮನ್ಗೆ ಈ ಬಾರಿ ಕೂಡ ಪ್ರಭಾವಿ ಖಾತೆಯನ್ನು ನೀಡಲಾಗಿದೆ.
ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ಪೂರ್ಣಾವಧಿ ಹಣಕಾಸು ಸಚಿವರು ಎಂಬ ಇತಿಹಾಸವನ್ನು ಇಂದು ಬರೆಯುತ್ತಿದ್ದಾರೆ. ಈಗಾಗಲೇ ಬಜೆಟ್ ಮಂಡನೆ ಪ್ರಾರಂಭವಾಗಿದ್ದು ನಿರ್ಮಲಾ ಸೀತಾರಾಮನ್ ಪೂರ್ವಭಾವಿ ಮಾತುಗಳನ್ನು ಆಡುತ್ತಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…