ಕಾಪು ಇಲ್ಲಿನ ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ವಾರ್ಡಿನ ಸರ್ಕಾರಿ ಬಾವಿ ಮೊದಲ ಮಳೆಗೆ ಭೂಕುಸಿದು ಬಿದ್ದಿದೆ. ಈ ಪರಿಣಾಮವಾಗಿ ಬಾವಿ ಸಮೀಪದ ನಿವಾಸಿಗಳು ಭೂಕುಸಿತ ಮತ್ತಷ್ಟು ಹೆಚ್ಚಾಗುವುದರಿಂದ ಭಯ ಭೀತರಾಗಿದ್ದಾರೆ. ಮನೆಯಲ್ಲಿ ಮಕ್ಕಳು ಜಾನುವಾರುಗಳಿದ್ದು ಅಪಾಯಕಾರಿಯಾಗಿ ಪರಿಣಮಿಸಲಿದೆ.
ಈ ಬಗ್ಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದರೂ ಶೂನ್ಯ ಪ್ರತಿಕ್ರಿಯೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಅವಘಡಗಳು ಸಂಭವಿಸದಂತೆ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತು ಕೂಡಲೇ ಪರಿಹಾರ ಮಾಡಬೇಕಾಗಿದೆಂದು ಸ್ಥಳೀಯರು ಆಗ್ರಹಿಸಿದರು.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…