Featured

ಮೊದಲ ಮಳೆಗೆ ಕಾಪು ಪುರಸಭಾ ವ್ಯಾಪ್ತಿಯ ಸರ್ಕಾರಿ ಬಾವಿ ಕುಸಿತ – ಜೀವ ಭಯದಲ್ಲಿ ಗ್ರಾಮಸ್ಥರು : vishwanews24

ಮೂಳೂರು ತೊಟ್ಟಂ ವಾರ್ಡಿನಲ್ಲಿರುವ ಸರ್ಕಾರಿ ಬಾವಿ..
ಹತ್ತಾರು ಬಾರಿ ಮನವಿಗೆ ಪುರಸಭೆಯಿಂದ ಶೂನ್ಯ ಪ್ರತಿಕ್ರಿಯೆಗೆ ಸ್ಥಳೀಯರ ಆಕ್ರೋಶ..

ಕಾಪು ಇಲ್ಲಿನ ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ವಾರ್ಡಿನ ಸರ್ಕಾರಿ ಬಾವಿ ಮೊದಲ ಮಳೆಗೆ ಭೂಕುಸಿದು ಬಿದ್ದಿದೆ. ಈ ಪರಿಣಾಮವಾಗಿ ಬಾವಿ ಸಮೀಪದ ನಿವಾಸಿಗಳು ಭೂಕುಸಿತ ಮತ್ತಷ್ಟು ಹೆಚ್ಚಾಗುವುದರಿಂದ ಭಯ ಭೀತರಾಗಿದ್ದಾರೆ. ಮನೆಯಲ್ಲಿ ಮಕ್ಕಳು ಜಾನುವಾರುಗಳಿದ್ದು ಅಪಾಯಕಾರಿಯಾಗಿ ಪರಿಣಮಿಸಲಿದೆ.

ಈ ಬಗ್ಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದರೂ ಶೂನ್ಯ ಪ್ರತಿಕ್ರಿಯೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಅವಘಡಗಳು ಸಂಭವಿಸದಂತೆ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತು ಕೂಡಲೇ ಪರಿಹಾರ ಮಾಡಬೇಕಾಗಿದೆಂದು ಸ್ಥಳೀಯರು ಆಗ್ರಹಿಸಿದರು.

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

19 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

1 hour ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago