Featured

ಮೊದಲ ಮಳೆಗೆ ಕಾಪು ಪುರಸಭಾ ವ್ಯಾಪ್ತಿಯ ಸರ್ಕಾರಿ ಬಾವಿ ಕುಸಿತ – ಜೀವ ಭಯದಲ್ಲಿ ಗ್ರಾಮಸ್ಥರು : vishwanews24

ಮೂಳೂರು ತೊಟ್ಟಂ ವಾರ್ಡಿನಲ್ಲಿರುವ ಸರ್ಕಾರಿ ಬಾವಿ..
ಹತ್ತಾರು ಬಾರಿ ಮನವಿಗೆ ಪುರಸಭೆಯಿಂದ ಶೂನ್ಯ ಪ್ರತಿಕ್ರಿಯೆಗೆ ಸ್ಥಳೀಯರ ಆಕ್ರೋಶ..

ಕಾಪು ಇಲ್ಲಿನ ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ವಾರ್ಡಿನ ಸರ್ಕಾರಿ ಬಾವಿ ಮೊದಲ ಮಳೆಗೆ ಭೂಕುಸಿದು ಬಿದ್ದಿದೆ. ಈ ಪರಿಣಾಮವಾಗಿ ಬಾವಿ ಸಮೀಪದ ನಿವಾಸಿಗಳು ಭೂಕುಸಿತ ಮತ್ತಷ್ಟು ಹೆಚ್ಚಾಗುವುದರಿಂದ ಭಯ ಭೀತರಾಗಿದ್ದಾರೆ. ಮನೆಯಲ್ಲಿ ಮಕ್ಕಳು ಜಾನುವಾರುಗಳಿದ್ದು ಅಪಾಯಕಾರಿಯಾಗಿ ಪರಿಣಮಿಸಲಿದೆ.

ಈ ಬಗ್ಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದರೂ ಶೂನ್ಯ ಪ್ರತಿಕ್ರಿಯೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಅವಘಡಗಳು ಸಂಭವಿಸದಂತೆ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತು ಕೂಡಲೇ ಪರಿಹಾರ ಮಾಡಬೇಕಾಗಿದೆಂದು ಸ್ಥಳೀಯರು ಆಗ್ರಹಿಸಿದರು.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

37 seconds ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

2 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago