ಉಡುಪಿ: ಜಿಲ್ಲೆಯಲ್ಲಿ ಮೊದಲ ಸುತ್ತಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯ ಆಂತರಿಕ ಸಮೀಕ್ಷೆ ಪ್ರಕಾರ ಬಿಜೆಪಿಯದ್ದೇ ಸಿಂಹಪಾಲು ಎಂದು ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಇಂದು ನಡೆದ ಕಾಪು ವಿಧಾನಸಭಾ ಕ್ಷೇತ್ರದ 10 ಪಂಚಾಯತ್ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ, ಉಡುಪಿ ವಿಧಾನಸಭಾ ಕ್ಷೇತ್ರದ ಇಂದು ನಡೆದ 19 ಪಂಚಾಯಿತಿಗಳಲ್ಲಿ 15 ಪಂಚಾಯಿತಿಯಲ್ಲಿ ಬಿಜೆಪಿಯ ತೆಕ್ಕೆಗೆ ಸೇರಲಿದೆ ಮತ್ತು ಹೆಬ್ರಿಯಲ್ಲಿ ಏಳು ಪಂಚಾಯತಿ ಹಾಗೂ ಕುಂದಾಪುರದಲ್ಲಿ ಮೂವತ್ತನಾಲ್ಕು ಪಂಚಾಯತ್ಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ತಿಳಿದುಬಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಒಟ್ಟಾರೆಯಾಗಿ ಇಡೀ ಜಿಲ್ಲೆಯಲ್ಲಿ ಮುಂದಿನ ಎರಡನೇ ಹಂತದ ಮತದಾನದ ಲೆಕ್ಕಚಾರದ ಸಮೀಕ್ಷೆ ಪ್ರಕಾರ 150 ಗ್ರಾಮ ಪಂಚಾಯತಿಗಳ ಪೈಕಿ 130 ಪಂಚಾಯತ್ ಗಳಲ್ಲಿ ಬಿಜೆಪಿ ಚುಕ್ಕಾಣಿ ಹಿಡಿಯುವ ಭರವಸೆ ಇದೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…