Featured

ಮೊಬೈಲ್ ಕವರಿನ ಒಳಗಡೆ ಒಂದು ತುಳಸಿ ಕೊಡಿ ಇಡುವುದರಿಂದ ರೇಡಿಯೇಶನ್ ದುಷ್ಪರಿಣಾಮ ತಪ್ಪಿಸಬಹುದು : ಬಾಬಾ ರಾಮ್ ದೇವ್ -Vishwanews24

ಉಡುಪಿ: ಮೊಬೈಲ್ ಕವರಿನ ಒಳಗಡೆ ಒಂದು ತುಳಸಿ ಕೊಡಿ ಇಡುವುದರಿಂದ ರೇಡಿಯೇಶನ್ ದುಷ್ಪರಿಣಾಮ ತಪ್ಪಿಸಬಹುದು ಎಂದು ಯೋಗ ಗುರು ಬಾಬಾ ರಾಮ್ ದೇವ್ ಉಡುಪಿಯಲ್ಲಿ ಶನಿವಾರ ಘೋಷಣೆ ಮಾಡಿದ್ದಾರೆ.

ಉಡುಪಿ ಪರ್ಯಾಯ ಪಲಿಮಾರು ಮಠ, ಶ್ರೀಕೃಷ್ಣ ಮಠ ಹಾಗೂ ಪತಂಜಲಿ ಯೋಗ ಪೀಠ(ಟ್ರಸ್ಟ್ ಹರಿದ್ವಾರದ ನೇತೃತ್ವದಲ್ಲಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಯೋಗ ಗುರು ಬಾಬಾ ರಾಮ್ದೇವ್ ಅವರಿಂದ ನ.16ರಿಂದ 20ರವರೆಗೆ ಬೃಹತ್ ಯೋಗ ಶಿಬಿರಕ್ಕೆ ಯೋಗ ಗುರು ಬಾಬಾ ರಾಮ್ದೇವ್ ಶನಿವಾರ ಚಾಲನೆ ನೀಡಿದ ಬಳಿಕ ಮಾತನಾಡಿದರು.

ನಮ್ಮ ದೇಹಕ್ಕೆ ಅತೀ ಅಪಾಯಕಾರಿಯಾದ ಮೊಬೈಲ್ ಗಳ ವಿಕಿರಣಗಳ ದುಷ್ಪರಿಣಾಮಗಳನ್ನು ತಡೆಯಲು ಮೊಬೈಲ್ ನ ಹಿಂಬದಿಯ ಕವರ್ ನ ಒಳಗೆ ಒಂದು ತುಳಸಿ ಕೊಡಿಯನ್ನು ಇಡಿ….ತುಳಸಿ ಎಲೆ ಗೆ ಮೊಬೈಲ್ ಮಾತ್ರವಲ್ಲದೇ ನಾವು ಬಳಸುವ ಯಾವುದೇ ಇಲೆಕ್ಟ್ರಾನಿಕ್ ಉತ್ಪನ್ನಗಳ ವಿಕಿರಣ ದುಷ್ಪರಿಣಾಮಗಳನ್ನು ತಡೆಯುವ ಅದ್ಭುತ ಶಕ್ತಿ ಇದೆ ಆದ್ದರಿಂದ ಪ್ರತೀ ಮನೆ ಕಚೇರಿಗಳಲ್ಲಿ ( ಇಲೆಕ್ಟ್ರಾನಿಕ್ ಉತ್ಪನ್ನಗಳನ್ನು ಬಳಸುವ ಸ್ಥಳಗಳಲ್ಲಿ) ಸಾಧ್ಯವಾದಷ್ಟು ತುಳಸಿ ಸಸಿಗಳನ್ನು ಬೆಳೆಸಿರಿ ಎಂದು ಕರೆ ನೀಡಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

19 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

19 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

19 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

19 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

20 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

20 hours ago