ಉಡುಪಿ: ಮೊಬೈಲ್ ಕವರಿನ ಒಳಗಡೆ ಒಂದು ತುಳಸಿ ಕೊಡಿ ಇಡುವುದರಿಂದ ರೇಡಿಯೇಶನ್ ದುಷ್ಪರಿಣಾಮ ತಪ್ಪಿಸಬಹುದು ಎಂದು ಯೋಗ ಗುರು ಬಾಬಾ ರಾಮ್ ದೇವ್ ಉಡುಪಿಯಲ್ಲಿ ಶನಿವಾರ ಘೋಷಣೆ ಮಾಡಿದ್ದಾರೆ.
ಉಡುಪಿ ಪರ್ಯಾಯ ಪಲಿಮಾರು ಮಠ, ಶ್ರೀಕೃಷ್ಣ ಮಠ ಹಾಗೂ ಪತಂಜಲಿ ಯೋಗ ಪೀಠ(ಟ್ರಸ್ಟ್ ಹರಿದ್ವಾರದ ನೇತೃತ್ವದಲ್ಲಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಯೋಗ ಗುರು ಬಾಬಾ ರಾಮ್ದೇವ್ ಅವರಿಂದ ನ.16ರಿಂದ 20ರವರೆಗೆ ಬೃಹತ್ ಯೋಗ ಶಿಬಿರಕ್ಕೆ ಯೋಗ ಗುರು ಬಾಬಾ ರಾಮ್ದೇವ್ ಶನಿವಾರ ಚಾಲನೆ ನೀಡಿದ ಬಳಿಕ ಮಾತನಾಡಿದರು.
ನಮ್ಮ ದೇಹಕ್ಕೆ ಅತೀ ಅಪಾಯಕಾರಿಯಾದ ಮೊಬೈಲ್ ಗಳ ವಿಕಿರಣಗಳ ದುಷ್ಪರಿಣಾಮಗಳನ್ನು ತಡೆಯಲು ಮೊಬೈಲ್ ನ ಹಿಂಬದಿಯ ಕವರ್ ನ ಒಳಗೆ ಒಂದು ತುಳಸಿ ಕೊಡಿಯನ್ನು ಇಡಿ….ತುಳಸಿ ಎಲೆ ಗೆ ಮೊಬೈಲ್ ಮಾತ್ರವಲ್ಲದೇ ನಾವು ಬಳಸುವ ಯಾವುದೇ ಇಲೆಕ್ಟ್ರಾನಿಕ್ ಉತ್ಪನ್ನಗಳ ವಿಕಿರಣ ದುಷ್ಪರಿಣಾಮಗಳನ್ನು ತಡೆಯುವ ಅದ್ಭುತ ಶಕ್ತಿ ಇದೆ ಆದ್ದರಿಂದ ಪ್ರತೀ ಮನೆ ಕಚೇರಿಗಳಲ್ಲಿ ( ಇಲೆಕ್ಟ್ರಾನಿಕ್ ಉತ್ಪನ್ನಗಳನ್ನು ಬಳಸುವ ಸ್ಥಳಗಳಲ್ಲಿ) ಸಾಧ್ಯವಾದಷ್ಟು ತುಳಸಿ ಸಸಿಗಳನ್ನು ಬೆಳೆಸಿರಿ ಎಂದು ಕರೆ ನೀಡಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…