ಉಡುಪಿ: ಮೊಬೈಲ್ ಕವರಿನ ಒಳಗಡೆ ಒಂದು ತುಳಸಿ ಕೊಡಿ ಇಡುವುದರಿಂದ ರೇಡಿಯೇಶನ್ ದುಷ್ಪರಿಣಾಮ ತಪ್ಪಿಸಬಹುದು ಎಂದು ಯೋಗ ಗುರು ಬಾಬಾ ರಾಮ್ ದೇವ್ ಉಡುಪಿಯಲ್ಲಿ ಶನಿವಾರ ಘೋಷಣೆ ಮಾಡಿದ್ದಾರೆ.
ಉಡುಪಿ ಪರ್ಯಾಯ ಪಲಿಮಾರು ಮಠ, ಶ್ರೀಕೃಷ್ಣ ಮಠ ಹಾಗೂ ಪತಂಜಲಿ ಯೋಗ ಪೀಠ(ಟ್ರಸ್ಟ್ ಹರಿದ್ವಾರದ ನೇತೃತ್ವದಲ್ಲಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಯೋಗ ಗುರು ಬಾಬಾ ರಾಮ್ದೇವ್ ಅವರಿಂದ ನ.16ರಿಂದ 20ರವರೆಗೆ ಬೃಹತ್ ಯೋಗ ಶಿಬಿರಕ್ಕೆ ಯೋಗ ಗುರು ಬಾಬಾ ರಾಮ್ದೇವ್ ಶನಿವಾರ ಚಾಲನೆ ನೀಡಿದ ಬಳಿಕ ಮಾತನಾಡಿದರು.
ನಮ್ಮ ದೇಹಕ್ಕೆ ಅತೀ ಅಪಾಯಕಾರಿಯಾದ ಮೊಬೈಲ್ ಗಳ ವಿಕಿರಣಗಳ ದುಷ್ಪರಿಣಾಮಗಳನ್ನು ತಡೆಯಲು ಮೊಬೈಲ್ ನ ಹಿಂಬದಿಯ ಕವರ್ ನ ಒಳಗೆ ಒಂದು ತುಳಸಿ ಕೊಡಿಯನ್ನು ಇಡಿ….ತುಳಸಿ ಎಲೆ ಗೆ ಮೊಬೈಲ್ ಮಾತ್ರವಲ್ಲದೇ ನಾವು ಬಳಸುವ ಯಾವುದೇ ಇಲೆಕ್ಟ್ರಾನಿಕ್ ಉತ್ಪನ್ನಗಳ ವಿಕಿರಣ ದುಷ್ಪರಿಣಾಮಗಳನ್ನು ತಡೆಯುವ ಅದ್ಭುತ ಶಕ್ತಿ ಇದೆ ಆದ್ದರಿಂದ ಪ್ರತೀ ಮನೆ ಕಚೇರಿಗಳಲ್ಲಿ ( ಇಲೆಕ್ಟ್ರಾನಿಕ್ ಉತ್ಪನ್ನಗಳನ್ನು ಬಳಸುವ ಸ್ಥಳಗಳಲ್ಲಿ) ಸಾಧ್ಯವಾದಷ್ಟು ತುಳಸಿ ಸಸಿಗಳನ್ನು ಬೆಳೆಸಿರಿ ಎಂದು ಕರೆ ನೀಡಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…