ಕಾರವಾರ :ಮೊಬೈಲ್ ಚಾರ್ಜರ್ನ್ನು ಬಾಯಿಗೆ ಹಾಕಿದಾಗ ಶಾಕ್ ಹೊಡೆದು 8 ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಿದ್ದರದಲ್ಲಿ ನಡೆದಿದೆ.
ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ದಂಪತಿಗಳ 8 ತಿಂಗಳ ಮಗು ಸಾನಿಧ್ಯ ಬಲಿಯಾದ ಕಂದಮ್ಮ. ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್ ಅನ್ನು ಆಫ್ ಮಾಡದೇ ನಿರ್ಲಕ್ಷ್ಯವಹಿಸಿದ್ದರು.
ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್ ಹೊಡೆದು ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…