Featured

ಮೊಹಮ್ಮದ್ ಫಾರೂಕ್ ಚಂದ್ರನಗರವರಿಗೆ ಪಯ್ಯಾರು ತಕ್ವಾ ಮಸ್ಜಿದ್ ನಲ್ಲಿ ಉಲಮಾ ಉಮರಾಗಳಿಂದ ಗೌರವ ಸನ್ಮಾನ – VIshwanews24

ಮೊಹಮ್ಮದ್ ಫಾರೂಕ್ ಚಂದ್ರನಗರವರಿಗೆ ಉಲಮಾ ಉಮರಾಗಳಿಂದ ಗೌರವ ಸನ್ಮಾನ – VIshwanews24

ಮೊಹಮ್ಮದ್ ಫಾರೂಕ್ ಚಂದ್ರನಗರರಿಗೆ ಪಯ್ಯಾರು ತಕ್ವಾ ಮಸ್ಜಿದ್ ನಲ್ಲಿ ಗೌರವ ಸನ್ಮಾನ ಸಮಾಜ ಸೇವೆ ಪರಿಗಣಿಸಿ ದೆಹಲಿಯಲ್ಲಿ ಏಷ್ಯಾ ಫೆಸೀಫಿಕ್ ಗೋಲ್ಡ್ ಸ್ಟಾರ್ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಹಾಗೂ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಫಾರೂಕ್ ಚಂದ್ರನಗರರಿಗೆ ಪಯ್ಯಾರಿನ ತಕ್ವಾ ಮಸ್ಜಿದ್ ನ ಧಾರ್ಮಿಕ ಸಭೆಯ ವೇದಿಕೆಯಲ್ಲಿ ಉಲಮಾ ಉಮರಾಗಳಿಂದ ಗೌರವ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ಹಂಝ ತಂಗಳ್ ಪಾಟ್ರಕೊಡಿ ಮಸ್ಜಿದ್ ಖತೀಬರಾದ ಮೋಹಿದ್ದಿನ್ ಸಖಾಫಿ ಪಯ್ಯಾರು ಅಧ್ಯಕ್ಷ ಶಂಶುದ್ದಿನ್ ಪಯ್ಯಾರು ಕಾರ್ಯದರ್ಶಿ ಮೊಹಮ್ಮದ್ ಶರೀಫ್ ಹೈದರ್ ಅಹಸನಿ ಮುಳೂರು,ಎಸ್.ಎಸ್.ಎಫ್ ಜಿಲ್ಲಾಧ್ಯಕ್ಷರು ಶಬ್ಬೀರ್ ಸಖಾಫಿ, ಎಸ್ ವೈ ಎಸ್ ಅಧ್ಯಕ್ಷ ಮಜೀದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Vishwa News 24

Recent Posts

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

26 minutes ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

33 minutes ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

40 minutes ago

ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು -vishwanews24

ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು ಕೊಟ್ಟಿಗೆಹಾರ: ವಿಲ್ಪುರಂ - ಮಂಗಳೂರು…

44 minutes ago

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು -vishwanews24

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು…

51 minutes ago

ಡೇವಿಡ್ ಡಿಸೋಜ ಕೊಲೆ ಪ್ರಕರಣ : ಆರೋಪಿ ಬಂಧನ  -vishwanews24

ಉಡುಪಿ: ಡೇವಿಡ್ ಡಿಸೋಜ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ; ಶೂಟರ್ ಕಾಲಿಗೆ ಗುಂಡೇಟು…

1 hour ago