ಮಂಗಳೂರು : ವಿವಾಹ ಅಮಂತ್ರಣ ಪತ್ರಿಕೆಯಲ್ಲಿ ಮದುವೆಯ ಕರೆಯೊಂದಿಗೆ ವಿನಂತಿಯೊಂದನ್ನು ಮಾಡಿಕೊಂಡಿದ್ದಾರೆ. “ಮೋದಿಗೆ ಮತ ಹಾಕಿದ್ರೆ ಅದೇ ವಧು ವರರಿಗೆ ನೀಡಿ ಉಡುಗೊರೆ ” ಎಂದು ಆಮಂತ್ರಣದಲ್ಲಿ ಮುದ್ರಿಸಿದ್ದಾರೆ.
ಈ ರೀತಿಯ ವಿವಾಹ ಆಮಂತ್ರಣವನ್ನು ಮುದ್ರಿಸಿದವರು ಸೋಮೇಶ್ವರ ನಿವಾಸಿಯಾಗಿ ಪ್ರವೀಣ್. ಇವರು ಇದೇ ಮುಂಬರುವ ಡಿ.31 ರಂದು ಕೇದಿಗೆ ನಿವಾಸಿ ಹೇಮಲತಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಮದುವೆ ಕಾಗದದಲ್ಲಿ ಪ್ರಧಾನಿ ಮೋದಿ ಮೇಲಿನ ಅಭಿಮಾನವನ್ನು ಮೆರೆದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಪರ ಮತ ಚಲಾಯಿಸುವಂತೆ ಮದುವೆ ಕಾಗದಲ್ಲಿ ವಿನಂತಿಸಿದ್ದಾರೆ.ವಿವಾಹ ಅಮಂತ್ರಣ ಪತ್ರಿಕೆಯಲ್ಲಿ ಮದುವೆಯ ಕರೆಯೊಂದಿಗೆ ವಿನಂತಿಯೊಂದನ್ನು ಮಾಡಿಕೊಂಡಿದ್ದಾರೆ. “ಮೋದಿಗೆ ಮತ ಹಾಕಿದ್ರೆ ಅದೇ ವಧು ವರರಿಗೆ ನೀಡಿ ಉಡುಗೊರೆ ” ಎಂದು ಆಮಂತ್ರಣದಲ್ಲಿ ಮುದ್ರಿಸಿದ್ದಾರೆ.
ಅಲ್ಲದೆ ಕೇಂದ್ರ ಸರಕಾರ ವಿವಿಧ ಯೋಜನೆಗಳನ್ನು ಮದುವೆ ಕಾಗದಲ್ಲಿ ಮುದ್ರಿಸಿದ್ದಾರೆ. ಇದೀಗ ಇವರ ಮದುವೆ ಕರೆಯೋಲೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…