ಮೈಸೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ 22 ಸ್ಥಾನಗಳಲ್ಲಿ ಗೆಲ್ಲುತ್ತೇವೆ. ನರೇಂದ್ರ ಮೋದಿಗೆ ಪ್ರತಿಸ್ಪರ್ಧಿ ಯಾರು ಇಲ್ಲ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಮುಂದಿನ ಲೋಕಸಭ ಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ಬಹುಮತ ಬರಲಿದೆ ‘ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
‘ ಲೋಕಸಭೆ ಚುನಾವಣೆಗೆ ಸ್ಥಳಿಯ ಸಂಸ್ಥೆ ಚುನಾವಣೆ ಜೊತೆ ಜೊತೆ ಸಂಘಟನೆ ಮಾಡಲಾಗುತ್ತಿದೆ. ಇದೆ ತಿಂಗಳು 9 ರಂದು ಎಲ್ಲಾ ಎಂಎಲ್ ಎ ಗಳ ಜೊತೆ ಸಭೆ ನಡೆಸುತ್ತೇವೆ ‘ ಎಂದಿದ್ದಾರೆ.
ಮೈಸೂರಿನಲ್ಲಿ ನಡೆಯುತ್ತಿರುವ ಬಸವಜಯಂತಿ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಎಂಎಲ್ ಎ ಮತ್ತು ಎಲ್ಲಾ ಸಂಸದರುಗಳಿಗೆ ಸನ್ಮಾನ ವಿಚಾರವಾಗಿ ಮಾತನಾಡಿದ ಅವರು ‘ ನನ್ನನ್ನು ಮುಖ್ಯಮಂತ್ರಿಯಾಗುವುದನ್ನ ತಪ್ಪಿಸಲು ಲಿಂಗಾಯತ ಪ್ರತ್ಯೇಕ ಹೋರಾಟ ಪ್ರಾರಂಭ ಮಾಡಿದ್ರು. ಈಗ ಪ್ರತ್ಯೇಕ ಧರ್ಮದ ಕೂಗು ಕಡಿಮೆಯಾಗಿದೆ. ಎಲ್ಲರು ಒಟ್ಟಾಗಿ ಹೋಗಬೇಕು ಎಂದು ತೀರ್ಮಾನ ಮಾಡಿದ್ದಾರೆ. ಮುಂದೆ ಆ ರೀತಿ ಗೊಂದಲ ಮುಂದುವರೆಯುವುದಿಲ್ಲ ‘ಮೈಸೂರಿನಲ್ಲಿ ಬಿಎಸ್ ವೈ ಹೇಳಿಕೆ ನೀಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…