Featured

ಮೋದಿಗೆ ಯಾರೂ ಪ್ರತಿಸ್ಫರ್ಧಿ ಇಲ್ಲ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ : ಬಿಎಸ್ ಯಡಿಯೂರಪ್ಪ

ಮೈಸೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ‌ 22 ಸ್ಥಾನಗಳಲ್ಲಿ‌ ಗೆಲ್ಲುತ್ತೇವೆ. ನರೇಂದ್ರ ಮೋದಿಗೆ ಪ್ರತಿಸ್ಪರ್ಧಿ ಯಾರು ಇಲ್ಲ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಮುಂದಿನ‌ ಲೋಕಸಭ ಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ಬಹುಮತ ಬರಲಿದೆ ‘ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

‘ ಲೋಕಸಭೆ ಚುನಾವಣೆಗೆ ಸ್ಥಳಿಯ ಸಂಸ್ಥೆ ಚುನಾವಣೆ ಜೊತೆ ಜೊತೆ ಸಂಘಟನೆ ಮಾಡಲಾಗುತ್ತಿದೆ. ಇದೆ‌ ತಿಂಗಳು 9 ರಂದು ಎಲ್ಲಾ ಎಂಎಲ್ ಎ ಗಳ ಜೊತೆ ಸಭೆ ನಡೆಸುತ್ತೇವೆ ‘ ಎಂದಿದ್ದಾರೆ.

ಮೈಸೂರಿನಲ್ಲಿ ನಡೆಯುತ್ತಿರುವ ಬಸವಜಯಂತಿ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಎಂಎಲ್ ಎ ಮತ್ತು ಎಲ್ಲಾ ಸಂಸದರುಗಳಿಗೆ ಸನ್ಮಾನ ವಿಚಾರವಾಗಿ ಮಾತನಾಡಿದ ಅವರು ‘ ನನ್ನನ್ನು ಮುಖ್ಯಮಂತ್ರಿಯಾಗುವುದನ್ನ ತಪ್ಪಿಸಲು ಲಿಂಗಾಯತ ಪ್ರತ್ಯೇಕ ಹೋರಾಟ ಪ್ರಾರಂಭ ಮಾಡಿದ್ರು. ಈಗ ಪ್ರತ್ಯೇಕ ಧರ್ಮದ ಕೂಗು ಕಡಿಮೆಯಾಗಿದೆ. ಎಲ್ಲರು ಒಟ್ಟಾಗಿ ಹೋಗಬೇಕು ಎಂದು ತೀರ್ಮಾನ‌ ಮಾಡಿದ್ದಾರೆ. ಮುಂದೆ ಆ ರೀತಿ ಗೊಂದಲ ಮುಂದುವರೆಯುವುದಿಲ್ಲ ‘ಮೈಸೂರಿನಲ್ಲಿ ಬಿಎಸ್ ವೈ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

14 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

14 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

15 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

18 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

18 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

18 hours ago