ಬೆಂಗಳೂರು : ದೇಶದಲ್ಲಿ ಮೋದಿಯವರಂತಹ ಭ್ರಷ್ಟ ಪ್ರಧಾನಿಯನ್ನು ನೋಡಿಲ್ಲ, ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ.
ಸಂಕ್ರಾಂತಿ ಬಳಿಕ ಮೈತ್ರಿ ಸರ್ಕಾರವನ್ನು ಬಿಜೆಪಿ ಉರುಳಿಸಲಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ‘ ಬಿಜೆಪಿಯವರು ಮೊದಲಿನಿಂದಲೂ ಡೆಡ್ ಲೈನ್ ಕೊಡುತ್ತಲೇ ಬಂದಿದ್ದಾರೆ. ಹಿಂದಿನ ಬಾಗಿಲಿನ ಮೂಲಕ ಸರ್ಕಾರ ರಚಿಸಲು ಪ್ರಯತ್ನಿಸಿದ್ದಾರೆ. ಹಿಂಬಾಗಿಲ ಮೂಲಕ ಸರ್ಕಾರ ರಚಿಸಲು ನಿರಂತರ ಪ್ರಯತ್ನಿಸ್ತಿದ್ದಾರೆ. ಅದನ್ನು ಬಿಟ್ಟು ಅವರು ಗೌರವಯುತ ವಿರೋಧಪಕ್ಷವಾಗಿ ಕೆಲಸ ಮಾಡುವುದು ಒಳ್ಳೆಯದು ಎಂದು ಹೇಳಿದರು.
‘ಮೈತ್ರಿ ಸರ್ಕಾರದಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ಕುಳಿತು ಮಾತನಾಡಬೇಕು, ನಮ್ಮ ಪಕ್ಷದವರಾಗಲಿ ಯಾರೇ ಆಗಲಿ ಬಹಿರಂಗವಾಗಿ ಮಾತನಾಡುವುದು ತಪ್ಪು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…