ಬೆಂಗಳೂರು : ದೇಶದಲ್ಲಿ ಮೋದಿಯವರಂತಹ ಭ್ರಷ್ಟ ಪ್ರಧಾನಿಯನ್ನು ನೋಡಿಲ್ಲ, ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ.
ಸಂಕ್ರಾಂತಿ ಬಳಿಕ ಮೈತ್ರಿ ಸರ್ಕಾರವನ್ನು ಬಿಜೆಪಿ ಉರುಳಿಸಲಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ‘ ಬಿಜೆಪಿಯವರು ಮೊದಲಿನಿಂದಲೂ ಡೆಡ್ ಲೈನ್ ಕೊಡುತ್ತಲೇ ಬಂದಿದ್ದಾರೆ. ಹಿಂದಿನ ಬಾಗಿಲಿನ ಮೂಲಕ ಸರ್ಕಾರ ರಚಿಸಲು ಪ್ರಯತ್ನಿಸಿದ್ದಾರೆ. ಹಿಂಬಾಗಿಲ ಮೂಲಕ ಸರ್ಕಾರ ರಚಿಸಲು ನಿರಂತರ ಪ್ರಯತ್ನಿಸ್ತಿದ್ದಾರೆ. ಅದನ್ನು ಬಿಟ್ಟು ಅವರು ಗೌರವಯುತ ವಿರೋಧಪಕ್ಷವಾಗಿ ಕೆಲಸ ಮಾಡುವುದು ಒಳ್ಳೆಯದು ಎಂದು ಹೇಳಿದರು.
‘ಮೈತ್ರಿ ಸರ್ಕಾರದಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ಕುಳಿತು ಮಾತನಾಡಬೇಕು, ನಮ್ಮ ಪಕ್ಷದವರಾಗಲಿ ಯಾರೇ ಆಗಲಿ ಬಹಿರಂಗವಾಗಿ ಮಾತನಾಡುವುದು ತಪ್ಪು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…