ಬೆಂಗಳೂರು : ದೇಶದಲ್ಲಿ ಮೋದಿಯವರಂತಹ ಭ್ರಷ್ಟ ಪ್ರಧಾನಿಯನ್ನು ನೋಡಿಲ್ಲ, ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ.
ಸಂಕ್ರಾಂತಿ ಬಳಿಕ ಮೈತ್ರಿ ಸರ್ಕಾರವನ್ನು ಬಿಜೆಪಿ ಉರುಳಿಸಲಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ‘ ಬಿಜೆಪಿಯವರು ಮೊದಲಿನಿಂದಲೂ ಡೆಡ್ ಲೈನ್ ಕೊಡುತ್ತಲೇ ಬಂದಿದ್ದಾರೆ. ಹಿಂದಿನ ಬಾಗಿಲಿನ ಮೂಲಕ ಸರ್ಕಾರ ರಚಿಸಲು ಪ್ರಯತ್ನಿಸಿದ್ದಾರೆ. ಹಿಂಬಾಗಿಲ ಮೂಲಕ ಸರ್ಕಾರ ರಚಿಸಲು ನಿರಂತರ ಪ್ರಯತ್ನಿಸ್ತಿದ್ದಾರೆ. ಅದನ್ನು ಬಿಟ್ಟು ಅವರು ಗೌರವಯುತ ವಿರೋಧಪಕ್ಷವಾಗಿ ಕೆಲಸ ಮಾಡುವುದು ಒಳ್ಳೆಯದು ಎಂದು ಹೇಳಿದರು.
‘ಮೈತ್ರಿ ಸರ್ಕಾರದಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ಕುಳಿತು ಮಾತನಾಡಬೇಕು, ನಮ್ಮ ಪಕ್ಷದವರಾಗಲಿ ಯಾರೇ ಆಗಲಿ ಬಹಿರಂಗವಾಗಿ ಮಾತನಾಡುವುದು ತಪ್ಪು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…