ಬಂಟ್ವಾಳ,: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿರುಗಾಳಿ ಇದ್ದಂತೆ. ತನ್ನ ಸರ್ವಸ್ವವನ್ನೂ ತ್ಯಾಗ ಮಾಡಿ ದೇಶಕ್ಕಾಗಿ ದುಡಿಯುತ್ತಿದ್ದಾರೆ. ನನ್ನ ಸಹೋದರನಷ್ಟೇ ಅಲ್ಲ, ಅವರು ಇಡೀ ದೇಶದ ಆಸ್ತಿ ಎಂದು ಪ್ರಧಾನಿ ಸಹೋದರ ಸೋಮಾಭಾಯಿ ದಾಮೋದರದಾಸ್ ಮೋದಿ ಹೇಳಿದ್ದಾರೆ.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿ, ವಿದ್ಯಾಸಂಸ್ಥೆಯ ಕಾರ್ಯಗಳನ್ನು ಶ್ಲಾಘಿಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಂದರ್ಭ ಪ್ರಧಾನಿಯಾಗಿರುವ ನರೇಂದ್ರ ಮೋದಿ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡರು. ಅಂಥಹ ಸಹೋದರನನ್ನು ಪಡೆದ ನಾನು ಧನ್ಯನಾಗಿದ್ದು, ದೇಶವನ್ನು ಎತ್ತರಕ್ಕೇರಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ ಎಂದರು.
ಇನ್ನು ಈ ನಡುವೆ ಶಾಲೆಯ ಶಿಕ್ಷಕ ವೃಂದದ ಕಾರ್ಯವನ್ನು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಿ ಪ್ರಧಾನಿಯೊಂದಿಗೆ ಭೇಟಿಯಾಗುವ ಅವಕಾಶವನ್ನು ಪಡೆಯಿರಿ ಎಂದು ಕಿವಿಮಾತು ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…