ಕಾಪು: ಪ್ರಧಾನಮಂತ್ರಿ ನರೇಂದ್ರ ಮೋದಿಯಂತೆ ಮನಸ್ಸು ಮತ್ತು ವರ್ಚಸ್ಸು ಹೊಂದಿರುವ ನಾಯಕನನ್ನು ಬಿಜೆಪಿ ಕಾಪುವಿನ ಅಭ್ಯರ್ಥಿಯನ್ನಾಗಿ ಗುರುಮಿ ಸುರೇಶ್ ಶೆಟ್ಟಿಯನ್ನು ಮಾಡಿದೆ ಅವರನ್ನ ಗೆಲ್ಲಿಸುವ ಮುಖೇನ ನಮ್ಮ ನೆಚ್ಚಿನ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಕೈಯನ್ನ ಬಲಪಡಿಸುವಂತೆ ಬಿಜೆಪಿ ಹಿರಿಯ ಮುಖಂಡ ಹರಿಕೃಷ್ಣ ಬಂಟ್ವಾಳ ಕರೆ ನೀಡಿದ್ದಾರೆ.
ಜನಸಾಮಾನ್ಯರ ನಾಯಕನಾಗಿರುವ ಬಡವರ ಪಾಲಿನ ಆಶಾಕಿರಣ ಎಂದೇ ಕರೆಸಿಕೊಂಡಿರುವ ಗುರುವಿನ ಸುರೇಶ್ ಶೆಟ್ಟಿ ಅವರಿಗೆ ಈ ಬಾರಿ ಮತದಾನ ಮಾಡುವ ಮುಖಾಂತರ ಅವರನ್ನ ವಿಧಾನಸಭೆಗೆ ಕಳುಹಿಸುವ ಜವಾಬ್ದಾರಿ ಮತದಾರರ ಕೈಯಲ್ಲಿದೆ ಎಂದು ಅವರು ಹೇಳಿದರು.
ಕ್ಷೇತ್ರದಾದ್ಯಂತ ಮತದಾರರು ಹೊಸ ಉಡುಪಿನಿಂದ ಬಿಜೆಪಿಗೆ ವ್ಯಾಪಕ ಬೆಂಬಲ ನೀಡಿ ಪ್ರೋತ್ಸಾಹಿಸುತ್ತಿದ್ದು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿರುವ ಮತದಾರರು ಮೇ 10 ನಡೆಯುವ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಹೊಸ ಬಾಷ್ಯ ಬರೆಯಬೇಕಾಗಿದೆ ಎಂದು ಅವರು ತಿಳಿಸಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…