Featured

ಮೋದಿಯನ್ನು ನೋಡಲು ದೆಹಲಿಗೆ ಹೋಗುವ ಅಗತ್ಯವಿಲ್ಲ, ಕಾಪುವಿನ ಗುರ್ಮೆ ಮೋದಿ ಇದ್ದಂತೆ : ಹರಿಕೃಷ್ಣ ಬಂಟ್ವಾಳ – vishwanews24

ಮೋದಿಯನ್ನು ನೋಡಲು ದೆಹಲಿಗೆ ಹೋಗುವ ಅಗತ್ಯವಿಲ್ಲ , ಕಾಪುವಿನ ಗುರ್ಮೆ ಮೋದಿ ಇದ್ದಂತೆ : ಹರಿಕೃಷ್ಣ ಬಂಟ್ವಾಳ

ಕಾಪು: ಪ್ರಧಾನಮಂತ್ರಿ ನರೇಂದ್ರ ಮೋದಿಯಂತೆ ಮನಸ್ಸು ಮತ್ತು ವರ್ಚಸ್ಸು ಹೊಂದಿರುವ ನಾಯಕನನ್ನು ಬಿಜೆಪಿ ಕಾಪುವಿನ ಅಭ್ಯರ್ಥಿಯನ್ನಾಗಿ ಗುರುಮಿ ಸುರೇಶ್ ಶೆಟ್ಟಿಯನ್ನು ಮಾಡಿದೆ ಅವರನ್ನ ಗೆಲ್ಲಿಸುವ ಮುಖೇನ ನಮ್ಮ ನೆಚ್ಚಿನ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಕೈಯನ್ನ ಬಲಪಡಿಸುವಂತೆ ಬಿಜೆಪಿ ಹಿರಿಯ ಮುಖಂಡ ಹರಿಕೃಷ್ಣ ಬಂಟ್ವಾಳ ಕರೆ ನೀಡಿದ್ದಾರೆ.

ಜನಸಾಮಾನ್ಯರ ನಾಯಕನಾಗಿರುವ ಬಡವರ ಪಾಲಿನ ಆಶಾಕಿರಣ ಎಂದೇ ಕರೆಸಿಕೊಂಡಿರುವ ಗುರುವಿನ ಸುರೇಶ್ ಶೆಟ್ಟಿ ಅವರಿಗೆ ಈ ಬಾರಿ ಮತದಾನ ಮಾಡುವ ಮುಖಾಂತರ ಅವರನ್ನ ವಿಧಾನಸಭೆಗೆ ಕಳುಹಿಸುವ ಜವಾಬ್ದಾರಿ ಮತದಾರರ ಕೈಯಲ್ಲಿದೆ ಎಂದು ಅವರು ಹೇಳಿದರು.

ಕ್ಷೇತ್ರದಾದ್ಯಂತ ಮತದಾರರು ಹೊಸ ಉಡುಪಿನಿಂದ ಬಿಜೆಪಿಗೆ ವ್ಯಾಪಕ ಬೆಂಬಲ ನೀಡಿ ಪ್ರೋತ್ಸಾಹಿಸುತ್ತಿದ್ದು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿರುವ ಮತದಾರರು ಮೇ 10 ನಡೆಯುವ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಹೊಸ ಬಾಷ್ಯ ಬರೆಯಬೇಕಾಗಿದೆ ಎಂದು ಅವರು ತಿಳಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago