ವಯನಾಡ್: ಮೋದಿಯವರು ನಿರ್ಮಿಸಿದ ದ್ವೇಷದ ವಾತಾವರಣದಿಂದ ನಿಮ್ಮನ್ನು ರಕ್ಷಿಸುವುದು ನಮ್ಮ ಜವಾಬ್ಧಾರಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹೇಳಿದ್ದಾರೆ.
ಶುಕ್ರವಾರ 3 ದಿನಗಳ ಕೇರಳ ಪ್ರವಾಸವನ್ನು ಆರಂಭಿಸಿರುವ ರಾಹುಲ್, ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಈ ಮಾತುಗಳನ್ನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ದ್ವೇಷದ ವಾತಾವರಣ ನಿರ್ಮಿಸುತ್ತಿದ್ದಾರೆ. ಆದರೆ, ದ್ವೇಷವನ್ನು ಪ್ರೀತಿಯಿಂದಷ್ಟೇ ಎದುರಿಸಲು ಸಾಧ್ಯ. ಮೋದಿಯವರ ನೀತಿಯಿಂದಾಗಿ ಸಮಸ್ಯೆ ಎದುರಿಸುತ್ತಿರುವ ನಿಮ್ಮೆಲ್ಲರನ್ನೂ ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅದಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಹೇಳಿದ್ದಾರೆ.
ಭಾನುವಾರದವರೆಗೂ ಕೇರಳದಲ್ಲೇ ಇರಲಿರುವ ರಾಹುಲ್, ಸುಮಾರು 15ರಷ್ಟು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಲಿಕಾವು, ನೀಲಂಬೂರ್, ಎಡವಣ್ಣ ಮತ್ತು ಅರೀಕೋಡೆಯಲ್ಲಿ ಸಾರ್ವಜನಿಕ ಸಭೆ ಹಾಗೂ ರೋಡ್ಶೋಗಳಲ್ಲೂ ಪಾಲ್ಗೊಳ್ಳಲಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…