ವಯನಾಡ್: ಮೋದಿಯವರು ನಿರ್ಮಿಸಿದ ದ್ವೇಷದ ವಾತಾವರಣದಿಂದ ನಿಮ್ಮನ್ನು ರಕ್ಷಿಸುವುದು ನಮ್ಮ ಜವಾಬ್ಧಾರಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹೇಳಿದ್ದಾರೆ.
ಶುಕ್ರವಾರ 3 ದಿನಗಳ ಕೇರಳ ಪ್ರವಾಸವನ್ನು ಆರಂಭಿಸಿರುವ ರಾಹುಲ್, ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಈ ಮಾತುಗಳನ್ನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ದ್ವೇಷದ ವಾತಾವರಣ ನಿರ್ಮಿಸುತ್ತಿದ್ದಾರೆ. ಆದರೆ, ದ್ವೇಷವನ್ನು ಪ್ರೀತಿಯಿಂದಷ್ಟೇ ಎದುರಿಸಲು ಸಾಧ್ಯ. ಮೋದಿಯವರ ನೀತಿಯಿಂದಾಗಿ ಸಮಸ್ಯೆ ಎದುರಿಸುತ್ತಿರುವ ನಿಮ್ಮೆಲ್ಲರನ್ನೂ ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅದಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಹೇಳಿದ್ದಾರೆ.
ಭಾನುವಾರದವರೆಗೂ ಕೇರಳದಲ್ಲೇ ಇರಲಿರುವ ರಾಹುಲ್, ಸುಮಾರು 15ರಷ್ಟು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಲಿಕಾವು, ನೀಲಂಬೂರ್, ಎಡವಣ್ಣ ಮತ್ತು ಅರೀಕೋಡೆಯಲ್ಲಿ ಸಾರ್ವಜನಿಕ ಸಭೆ ಹಾಗೂ ರೋಡ್ಶೋಗಳಲ್ಲೂ ಪಾಲ್ಗೊಳ್ಳಲಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…