ಮಡಿಕೇರಿ: ಕರ್ನಾಟಕ ಅಭಿವೃದ್ಧಿಗೆ ಪೂರಕವಾಗಿ ಮೋದಿಯವರ ಸರ್ಕಾರ ಕಳೆದ 4 ವರ್ಷಗಳಲ್ಲಿ ಕೊಟ್ಟಿರುವ ಯೋಜನೆಗಳನ್ನು ನೋಡಿದ್ರೆ ರಾಜ್ಯ ಬಗ್ಗೆ ಅವರು ಎಷ್ಟು ಪ್ರೀತಿ ಕಾಳಜಿ ಹೊಂದಿದ್ದಾರೆ ಎಂಬುದು ಗೊತ್ತಾಗುತ್ತೆ ಅಂತ ಸಂಸದ ಪ್ರತಾಪ್ ಸಿಂಹ ಹೇಳಿದರು.
ಪ್ರಧಾನಿ ಮೋದಿ ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಲ್ಲದಿದ್ದರೇ ಒಕ್ಕಲಿಗ ಸಮುದಾಯ ಪ್ರಧಾನಿಗಳ ವಿರುದ್ಧ ನಿಲ್ಲುತ್ತದೆ ಎನ್ನುವ ಹೇಳಿಕೆ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ , ಮೋದಿಯವರು ಮಾಡಿದ ಕೆಲಸಗಳನ್ನು ಯಾರ ಬಳಿಯೂ ಪ್ರೂವ್ ಮಾಡುವ ಅಗತ್ಯವಿಲ್ಲ. ಈ ವಿಚಾರದ ಬಗ್ಗೆ ನಾನು ಹೆಚ್ಚು ಮಾತನಾಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…
ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ…
ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…
ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…
ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…