Featured

ಮೋದಿ ಅವರು ಕರ್ನಾಟಕದಲ್ಲಿ ಸ್ಪರ್ಧೆ ಮಾಡಲಿ : ಪ್ರಧಾನಿಗೆ ಸಿದ್ದರಾಮಯ್ಯ ಸವಾಲು – Vishwanews24

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿ, ಆವಾಗ ಗೊತ್ತಾಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬಿಜೆಪಿಯನ್ನು ದೂರವಿಡುವ ಉದ್ದೇಶದಿಂದಲೇ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್​​-ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಮಣಿಸಲು ತಯಾರಿ ನಡೆಸುತ್ತಿದೆ. ಮೈತ್ರಿ ನಾಯಕರು ಆಪರೇಷನ್​ ಕಮಲ ವಿರೋಧಿಸಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ಧಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರು ಬರೀ ಸುಳ್ಳು ಹೇಳುತ್ತಾರೆ. ಭಾನುವಾರ ರಫೇಲ್ ಬಗ್ಗೆ ದೇಶದ ಚೌಕಿದಾರ ಮಾತಾಡಿಲ್ಲ. ರೈತರ ಸಾಲವನ್ನು ಅವರೇಕೆ ಮನ್ನಾ ಮಾಡಿಲ್ಲ ಎಂದು ಪ್ರಶ್ನಿಸಿದರು. ನಾವು ಈ ವರ್ಷದ ಬಜೆಟ್ ನಲ್ಲಿ ರೈತರ ಸಾಲಮನ್ನಾಕ್ಕೆ ಹಣ ಇಟ್ಟಿದ್ದೇವೆ. ಮೋದಿಯವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

 

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago