ನವದೆಹಲಿ: ಮೋದಿ ಉಪನಾಮ ಪ್ರಕರಣದಲ್ಲಿ ನಾನು ತಪ್ಪಿಸ್ಥನಲ್ಲ ಹಾಗಾಗಿ ನಾನು ಕ್ಷಮೆ ಯಾಚಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ತಿಳಿಸಿದ್ದಾರೆ.
ಪ್ರಕರಣದಲ್ಲಿ ರಾಹುಲ್ ದೋಷಿ ಎಂದು ಗುಜರಾತ್ ನ್ಯಾಯಾಲಯ ನೀಡಿರುವ ತೀರ್ಪನ್ನು ವಜಾಗೊಳಿಸುವಂತೆ ಕೋರಿ ರಾಹುಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೇ, ಈ ಸಂಬಂಧಿಸಿದ ಅಫಿಡವಿಟ್ ಅನ್ನೂ ಸಲ್ಲಿಸಿದ್ದಾರೆ. ಈ ವೇಳೆ ತಾನು ಪ್ರಕರಣದಲ್ಲಿ ಕ್ಷಮೆಯಾಚಿಸಿ ಖುಲಾಸೆ ಮಾಡಿಕೊಳ್ಳಬೇಕಿದಿದ್ದರೆ, ಅದನ್ನು ಯಾವತ್ತೋ ಮಾಡುತ್ತಿದ್ದೆ. ಆದರೆ, ನಾನು ಇದರಲ್ಲಿ ದೋಷಿಯೇ ಅಲ್ಲ, ಹಾಗಿದ್ದಾಗ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.
ಮೋದಿ ಎಂಬ ಸಮುದಾಯಕ್ಕೆ ನನ್ನ ಮಾತಿಂದ ನೋವುಂಟಾಗಿದೆ ಎಂಬುದು ಸರಿಯಲ್ಲ.ಮೋದಿ ಎನ್ನುವ ಸಮುದಾಯವೇ ಇಲ್ಲ. ಹೀಗಿರುವ ನನ್ನ ಮಾತು ನೋವುಂಟಾಗುವುದು ಹೇಗೆ. ಮೋದಿ ವನಿಕ ಸಮಾಜ್ ಹಾಗೂ ಮೋದಿ ಘಂಚಿ ಸಮಾಜ್ ಮಾತ್ರ ಇರುವುದು ಎಂದು ರಾಹುಲ್ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…