ನವದೆಹಲಿ: ಮೋದಿ ಉಪನಾಮ ಪ್ರಕರಣದಲ್ಲಿ ನಾನು ತಪ್ಪಿಸ್ಥನಲ್ಲ ಹಾಗಾಗಿ ನಾನು ಕ್ಷಮೆ ಯಾಚಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ತಿಳಿಸಿದ್ದಾರೆ.
ಪ್ರಕರಣದಲ್ಲಿ ರಾಹುಲ್ ದೋಷಿ ಎಂದು ಗುಜರಾತ್ ನ್ಯಾಯಾಲಯ ನೀಡಿರುವ ತೀರ್ಪನ್ನು ವಜಾಗೊಳಿಸುವಂತೆ ಕೋರಿ ರಾಹುಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೇ, ಈ ಸಂಬಂಧಿಸಿದ ಅಫಿಡವಿಟ್ ಅನ್ನೂ ಸಲ್ಲಿಸಿದ್ದಾರೆ. ಈ ವೇಳೆ ತಾನು ಪ್ರಕರಣದಲ್ಲಿ ಕ್ಷಮೆಯಾಚಿಸಿ ಖುಲಾಸೆ ಮಾಡಿಕೊಳ್ಳಬೇಕಿದಿದ್ದರೆ, ಅದನ್ನು ಯಾವತ್ತೋ ಮಾಡುತ್ತಿದ್ದೆ. ಆದರೆ, ನಾನು ಇದರಲ್ಲಿ ದೋಷಿಯೇ ಅಲ್ಲ, ಹಾಗಿದ್ದಾಗ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.
ಮೋದಿ ಎಂಬ ಸಮುದಾಯಕ್ಕೆ ನನ್ನ ಮಾತಿಂದ ನೋವುಂಟಾಗಿದೆ ಎಂಬುದು ಸರಿಯಲ್ಲ.ಮೋದಿ ಎನ್ನುವ ಸಮುದಾಯವೇ ಇಲ್ಲ. ಹೀಗಿರುವ ನನ್ನ ಮಾತು ನೋವುಂಟಾಗುವುದು ಹೇಗೆ. ಮೋದಿ ವನಿಕ ಸಮಾಜ್ ಹಾಗೂ ಮೋದಿ ಘಂಚಿ ಸಮಾಜ್ ಮಾತ್ರ ಇರುವುದು ಎಂದು ರಾಹುಲ್ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…