Featured

ಮೋದಿ ಜನ್ಮದಿನದಂದು ಸಾರ್ವಕಾಲಿಕ ದಾಖಲೆ : ಒಂದೇ ದಿನ ದೇಶಾದ್ಯಂತ 2.50 ಕೋಟಿ ಡೋಸ್ ಲಸಿಕೆ ವಿತರಣೆ -Vishwanews24

ಮೋದಿ ಜನ್ಮದಿನದಂದು ಸಾರ್ವಕಾಲಿಕ ದಾಖಲೆ : ಒಂದೇ ದಿನ ದೇಶಾದ್ಯಂತ 2.50 ಕೋಟಿ ಡೋಸ್ ಲಸಿಕೆ ವಿತರಣೆ -Vishwanews24

ಬೆಂಗಳೂರು : ಪ್ರಧಾನಿ ಮೋದಿ ಅವರ ಜನ್ಮದಿನದಂದು ನಡೆದ ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದ್ದು, ಒಂದೇ ದಿನ ದೇಶಾದ್ಯಂತ ದಾಖಲೆಯ ಎರಡೂವರೆ ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ಶುಕ್ರವಾರ ಬೆಳಗ್ಗೆ ಆರಂಭವಾದ ಲಸಿಕೆ ವಿತರಣೆ ಪ್ರಕ್ರಿಯೆ ರಾತ್ರಿ 12 ರ ವೇಳೆಗೆ ಅಂತ್ಯವಾಯಿತು. ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು, ಭಾರತವು ಒಂದೇ ದಿನದಲ್ಲಿ ಎರಡೂವರೆ ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ.

ಕೋ-ವಿನ್ ಪೋರ್ಟಲ್‌ನ ಮಾಹಿತಿಯ ಪ್ರಕಾರ, ಶುಕ್ರವಾರ ಮಧ್ಯರಾತ್ರಿ 12ರವರೆಗೆ ದೇಶದಲ್ಲಿ 2,50,10,112 ಲಸಿಕೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆ ಸಂಖ್ಯೆ 79.33 ಕೋಟಿ ಡೋಸ್ ತಲುಪಿದೆ.

ಅಭಿಯಾನದಲ್ಲಿ ದೇಶದಲ್ಲಿಯೇ ಅತೀ ಹೆಚ್ಚು 29 ಲಕ್ಷ ಮಂದಿಗೆ ಲಸಿಕೆ ನೀಡಿದ ಹೆಗ್ಗಳಿಕೆ ಕರ್ನಾಟಕ ಪಾತ್ರವಾಗಿದೆ. ಈ ಮೂಲಕ ಲಸಿಕೆ ಡೋಸ್ ಪಡೆದವರಒಟ್ಟು ಸಂಖ್ಯೆ 5 ಕೋಟಿಗೆ ಏರಿಕೆಯಾಗಿದೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

1 hour ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

2 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

2 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

3 hours ago