Featured

ಮೋದಿ ಜನ್ಮದಿನದಂದು ಸಾರ್ವಕಾಲಿಕ ದಾಖಲೆ : ಒಂದೇ ದಿನ ದೇಶಾದ್ಯಂತ 2.50 ಕೋಟಿ ಡೋಸ್ ಲಸಿಕೆ ವಿತರಣೆ -Vishwanews24

ಮೋದಿ ಜನ್ಮದಿನದಂದು ಸಾರ್ವಕಾಲಿಕ ದಾಖಲೆ : ಒಂದೇ ದಿನ ದೇಶಾದ್ಯಂತ 2.50 ಕೋಟಿ ಡೋಸ್ ಲಸಿಕೆ ವಿತರಣೆ -Vishwanews24

ಬೆಂಗಳೂರು : ಪ್ರಧಾನಿ ಮೋದಿ ಅವರ ಜನ್ಮದಿನದಂದು ನಡೆದ ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಶುಕ್ರವಾರ ಹೊಸ ಮೈಲುಗಲ್ಲು ಸಾಧಿಸಿದ್ದು, ಒಂದೇ ದಿನ ದೇಶಾದ್ಯಂತ ದಾಖಲೆಯ ಎರಡೂವರೆ ಕೋಟಿಗೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ಶುಕ್ರವಾರ ಬೆಳಗ್ಗೆ ಆರಂಭವಾದ ಲಸಿಕೆ ವಿತರಣೆ ಪ್ರಕ್ರಿಯೆ ರಾತ್ರಿ 12 ರ ವೇಳೆಗೆ ಅಂತ್ಯವಾಯಿತು. ಆರೋಗ್ಯ ಕಾರ್ಯಕರ್ತರು ಮತ್ತು ದೇಶದ ಜನರ ಪರವಾಗಿ ಪ್ರಧಾನಿಗೆ ಇದು ಉಡುಗೊರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು, ಭಾರತವು ಒಂದೇ ದಿನದಲ್ಲಿ ಎರಡೂವರೆ ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ.

ಕೋ-ವಿನ್ ಪೋರ್ಟಲ್‌ನ ಮಾಹಿತಿಯ ಪ್ರಕಾರ, ಶುಕ್ರವಾರ ಮಧ್ಯರಾತ್ರಿ 12ರವರೆಗೆ ದೇಶದಲ್ಲಿ 2,50,10,112 ಲಸಿಕೆ ವಿತರಣೆ ಮಾಡಲಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆ ಸಂಖ್ಯೆ 79.33 ಕೋಟಿ ಡೋಸ್ ತಲುಪಿದೆ.

ಅಭಿಯಾನದಲ್ಲಿ ದೇಶದಲ್ಲಿಯೇ ಅತೀ ಹೆಚ್ಚು 29 ಲಕ್ಷ ಮಂದಿಗೆ ಲಸಿಕೆ ನೀಡಿದ ಹೆಗ್ಗಳಿಕೆ ಕರ್ನಾಟಕ ಪಾತ್ರವಾಗಿದೆ. ಈ ಮೂಲಕ ಲಸಿಕೆ ಡೋಸ್ ಪಡೆದವರಒಟ್ಟು ಸಂಖ್ಯೆ 5 ಕೋಟಿಗೆ ಏರಿಕೆಯಾಗಿದೆ.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

1 hour ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

3 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

4 hours ago