ಚಿಕ್ಕಮಗಳೂರು: ”ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಕೂಡಾ ಆಗದು” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಚಿಕ್ಕಮಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾವು ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಸಾಧ್ಯವಾಗದು. ನಾವು ಹಾಗೆ ಕಲ್ಪನೆ ಮಾಡಿದರೆ ಇಂದಿನ ಸ್ಥಿತಿ ಇನ್ನಷ್ಟು ಗಂಭೀರವಾಗಿರುತ್ತಿತ್ತು” ಎಂದು ಅಭಿಪ್ರಾಯ ಪಟ್ಟರು.
”ವಿಪಕ್ಷದವರು ಕೊರೊನಾ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಆದರೆ ಇದು ರಾಜಕೀಯ ಮಾಡುವ ಸಮಯವಲ್ಲ. ಇದು ನಾವು ಒಂದಾಗಿ ಕರ್ತವ್ಯ ನಿರ್ವಹಣೆ ಮಾಡಬೇಕಾದ ಸಮಯ” ಎಂದು ಹೇಳಿದರು.
ಇನ್ನು ಈ ಸಂದರ್ಭದಲ್ಲೇ ಸಿದ್ದರಾಮಯ್ಯನವರ ವಿರುದ್ದ ವಾಗ್ದಾಳಿ ನಡೆಸಿದ ರವಿ, ”ಸಭೆಯನ್ನು ರಾಜ್ಯಪಾಲರು ಕರೆದರೆ ಸಂವಿಧಾನಿಕ ಅಧಿಕಾರ ಇಲ್ಲ ಎಂದು ಹೇಳುತ್ತೀರಿ. ಪ್ರಧಾನಿ ಮೋದಿ ಸಭೆ ಕರೆದರೆ ಅವರೇನು ಹೆಡ್ ಮಾಸ್ತರಾ ಎಂದು ಕೇಳುತ್ತೀರಿ. ನಿಮ್ಮ ತಲೆಗೆ ಏನಾಗಿದೆ” ಎಂದು ಟೀಕಿಸಿದರು.
ನಾವು ಯಾರನ್ನೂ ಹಸಿವಿನಿಂದ ಇರಲು ಬಿಡಲಾರೆವು : ಸಚಿವ ಸೋಮಣ್ಣ – Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…