Featured

ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಕೂಡಾ ಆಗದು : ಸಿ.ಟಿ.ರವಿ – Vishwanews24

ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಕೂಡಾ ಆಗದು..

ಹಾಗೆ ಕಲ್ಪನೆ ಮಾಡಿದರೆ ಇಂದಿನ ಸ್ಥಿತಿ ಇನ್ನಷ್ಟು ಗಂಭೀರವಾಗಿರುತ್ತಿತ್ತು..

ವಿಪಕ್ಷದವರು ಕೊರೊನಾ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ..

ನಾವು ಒಂದಾಗಿ ಕರ್ತವ್ಯ ನಿರ್ವಹಣೆ ಮಾಡಬೇಕಾದ ಸಮಯ..

ಚಿಕ್ಕಮಗಳೂರು: ”ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಕೂಡಾ ಆಗದು” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಚಿಕ್ಕಮಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾವು ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಸಾಧ್ಯವಾಗದು. ನಾವು ಹಾಗೆ ಕಲ್ಪನೆ ಮಾಡಿದರೆ ಇಂದಿನ ಸ್ಥಿತಿ ಇನ್ನಷ್ಟು ಗಂಭೀರವಾಗಿರುತ್ತಿತ್ತು” ಎಂದು ಅಭಿಪ್ರಾಯ ಪಟ್ಟರು.

”ವಿಪಕ್ಷದವರು ಕೊರೊನಾ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಆದರೆ ಇದು ರಾಜಕೀಯ ಮಾಡುವ ಸಮಯವಲ್ಲ. ಇದು ನಾವು ಒಂದಾಗಿ ಕರ್ತವ್ಯ ನಿರ್ವಹಣೆ ಮಾಡಬೇಕಾದ ಸಮಯ” ಎಂದು ಹೇಳಿದರು.

ಇನ್ನು ಈ ಸಂದರ್ಭದಲ್ಲೇ ಸಿದ್ದರಾಮಯ್ಯನವರ ವಿರುದ್ದ ವಾಗ್ದಾಳಿ ನಡೆಸಿದ ರವಿ, ”ಸಭೆಯನ್ನು ರಾಜ್ಯಪಾಲರು ಕರೆದರೆ ಸಂವಿಧಾನಿಕ ಅಧಿಕಾರ ಇಲ್ಲ ಎಂದು ಹೇಳುತ್ತೀರಿ. ಪ್ರಧಾನಿ ಮೋದಿ ಸಭೆ ಕರೆದರೆ ಅವರೇನು ಹೆಡ್‌ ಮಾಸ್ತರಾ ಎಂದು ಕೇಳುತ್ತೀರಿ. ನಿಮ್ಮ ತಲೆಗೆ ಏನಾಗಿದೆ” ಎಂದು ಟೀಕಿಸಿದರು.

ನಾವು ಯಾರನ್ನೂ ಹಸಿವಿನಿಂದ ಇರಲು ಬಿಡಲಾರೆವು : ಸಚಿವ ಸೋಮಣ್ಣ – Vishwanews24

Vishwa News 24

Recent Posts

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

13 minutes ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

49 minutes ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

58 minutes ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

1 hour ago

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ – vishwanews24

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್‌ನಲ್ಲಿ ಕಡಲ್ಕೂರೆತ ಮುಂದುವರಿದಿದೆ.…

1 hour ago

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ – vishwanews24

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ   ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…

2 hours ago