ಮೋದಿ ಅಂತಹ ಕೆಳ ಮಟ್ಟದವರು ಪ್ರಧಾನಿಯಾಗುತ್ತಾರೆ ಎಂಬುದನ್ನು ಊಹಿಸಿರಲಿಲ್ಲ. ಪ್ರಧಾನಿ ಸ್ಥಾನಕ್ಕೆ ಗೌರವ ನೀಡುತ್ತೇವೆ ಆದರೆ, ಆ ಮನುಷ್ಯನಿಗೆ ಗೌರವ ನೀಡುವುದಿಲ್ಲ. ಭಾರತದ ಚರಿತ್ರೆಯಲ್ಲಿ ಮೋದಿ ಅತ್ಯಂತ ಭ್ರಷ್ಟಾಚಾರದ ಮನುಷ್ಯರಾಗಿದ್ದಾರೆ ಎಂದು ಮಮತಾ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ.
ರಾಫೆಲ್ ಒಪ್ಪಂದದಲ್ಲಿ ಏನು ಆಗಿದೆ ಅಥವಾ ಎಷ್ಟು ಹಣ ಕೈಯಿಂದ ಕೈಗೆ ಬದಲಾಗಿದೆ ಎಂಬುದು ಗೊತ್ತಿಲ್ಲ, ಆದರೆ, ಇದೊಂದು ದೊಡ್ಡ ಹಗರಣವಾಗಿದೆ. ಕಾಂಗ್ರೆಸ್ ಪಕ್ಷದವರು ಈ ಬಗ್ಗೆ ಸಂಪೂರ್ಣ ದಾಖಲೆ ಹೊಂದಿರುವುದರಿಂದ ಅವರನ್ನು ಬೆಂಬಲಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…