Featured

ಮೋದಿ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ :  ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಚ್‍ಡಿಡಿ -Vishwanews24

ಮೋದಿ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ :  ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಚ್‍ಡಿಡಿ -Vishwanews24

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು 71ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.

ಮಾಜಿ ದೇವೇಗೌಡರು, 71ನೇ ಹುಟ್ಟುಹಬ್ಬದ ಶುಭಾಶಯಗಳು. ನರೇಂದ್ರ ಮೋದಿಯವರಿಗೆ ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ನಾನು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ನಾಯಕತ್ವದಲ್ಲಿ ಮಹಾನ್ ರಾಷ್ಟ್ರವು ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ, ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಶಯಗಳು. ರಾಷ್ಟ್ರದ ಸೇವೆ ಮಾಡಲು ಅವರಿಗೆ ಹೆಚ್ಚಿನ ಶಕ್ತಿ, ಸ್ಫೂರ್ತಿ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಸೇವೆ ಮತ್ತು ಸಮರ್ಪಣಾ ಅಭಿಯಾನವನ್ನು ಆಯೋಜಿಸಿದೆ. ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸೆ.17ರಿಂದ ಅ.7ರ ವರೆಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 30ಲಕ್ಷ ಜನರಿಗೆ ಲಸಿಕೆ ಹಾಕಿಸುವ ಸಂಕಲ್ಪ ಮಾಡಲಾಗಿದೆ. ಕರ್ನಾಟಕದ ಕಾವೇರಿ, ಮಲಪ್ರಭಾ, ಕೃಷ್ಣಾ ನದಿ ಸೇರಿ ಭಾರತದ ಎಲ್ಲ 71 ನದಿಗಳ ಸ್ವಚ್ಛತಾ ಕಾರ್ಯ ನಡೆಸಲು ಬಿಜೆಪಿ ಮುಂದಾಗಿದೆ.

Vishwa News 24

Recent Posts

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

7 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

41 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

2 hours ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

2 hours ago