ಕಾನ್ಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತೊಂದರೆಯಾದಗಲೆಲ್ಲಾ ರಚನಾತ್ಮಕ ಸಲಹೆ ನೀಡಲು ಆರ್ಎಸ್ಎಸ್ ಸಿದ್ಧ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿ, ಕೇಂದ್ರ ಸರ್ಕಾರಕ್ಕೆ ತೊಂದರೆಯಾದಗಲೆಲ್ಲಾ ರಚನಾತ್ಮಕ ಸಲಹೆ ನೀಡಲು ನಾವು ಸಿದ್ಧ ಎಂದಿದ್ದಾರೆ. ಅಧಿಕಾರ ದುರ್ಬಳಕೆಯಾಗದಂತೆ ತಡೆಯುವುದು ಪ್ರಜಾಪ್ರಭುತ್ವ ಸರ್ಕಾರದ ಕರ್ತವ್ಯ ಎಂದೂ ಎಚ್ಚರಿಸಿದ್ದಾರೆ.
ಪ್ರಜಾಪ್ರಭುತ್ವದ ಮೂಲಕ ಚುನಾಯಿತರಾದವರಿಗೆ ಸಾಕಷ್ಟು ಅಧಿಕಾರವಿದೆ. ಆದರೆ, ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳಬಹುದು ಎಂದರ್ಥವಲ್ಲ. ಈ ವಿಚಾರದಲ್ಲಿ ಸರ್ಕಾರಕ್ಕೆ ಸಮಸ್ಯೆ ಒದಗಿದಾಗಲೆಲ್ಲಾ ಸಂಘ ಅಗತ್ಯ ಸಲಹೆ ನೀಡಲಿದೆ. ಧನಾತ್ಮಕ ದೃಷ್ಟಿಕೋನದಿಂದಲೇ ಈ ಕಾರ್ಯ ಮಾಡಲಿದೆ ಎಂದರು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…