ಕಾನ್ಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತೊಂದರೆಯಾದಗಲೆಲ್ಲಾ ರಚನಾತ್ಮಕ ಸಲಹೆ ನೀಡಲು ಆರ್ಎಸ್ಎಸ್ ಸಿದ್ಧ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿ, ಕೇಂದ್ರ ಸರ್ಕಾರಕ್ಕೆ ತೊಂದರೆಯಾದಗಲೆಲ್ಲಾ ರಚನಾತ್ಮಕ ಸಲಹೆ ನೀಡಲು ನಾವು ಸಿದ್ಧ ಎಂದಿದ್ದಾರೆ. ಅಧಿಕಾರ ದುರ್ಬಳಕೆಯಾಗದಂತೆ ತಡೆಯುವುದು ಪ್ರಜಾಪ್ರಭುತ್ವ ಸರ್ಕಾರದ ಕರ್ತವ್ಯ ಎಂದೂ ಎಚ್ಚರಿಸಿದ್ದಾರೆ.
ಪ್ರಜಾಪ್ರಭುತ್ವದ ಮೂಲಕ ಚುನಾಯಿತರಾದವರಿಗೆ ಸಾಕಷ್ಟು ಅಧಿಕಾರವಿದೆ. ಆದರೆ, ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳಬಹುದು ಎಂದರ್ಥವಲ್ಲ. ಈ ವಿಚಾರದಲ್ಲಿ ಸರ್ಕಾರಕ್ಕೆ ಸಮಸ್ಯೆ ಒದಗಿದಾಗಲೆಲ್ಲಾ ಸಂಘ ಅಗತ್ಯ ಸಲಹೆ ನೀಡಲಿದೆ. ಧನಾತ್ಮಕ ದೃಷ್ಟಿಕೋನದಿಂದಲೇ ಈ ಕಾರ್ಯ ಮಾಡಲಿದೆ ಎಂದರು
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…