ಬೆಂಗಳೂರು :ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸೂಕ್ತ ಸಂದರ್ಭದಲ್ಲಿ ಸಮರ್ಪಕ ನೀತಿ ಅನುಸರಿಸದ ಕಾರಣ ಭಯೋತ್ಪಾದನೆ ಹೆಚ್ಚಾಗುತ್ತಿದೆ ,ಕೇಂದ್ರದಲ್ಲಿ ಬಿಜೆಪಿ ಸರಕಾರವು ಆಡಳಿತ ನಡೆಸಲು ಪ್ರಾರಂಭಿಸಿದ ಬಳಿಕ ದೇಶದ ರಕ್ಷಣಾ ವ್ಯವಸ್ಥೆ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಸಮರ್ಪಕ ನೀತಿಯನ್ನು ಅಳವಡಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಆರೋಪ ಮಾಡಿದ್ದಾರೆ.
ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ನಾಲ್ಕು ವರ್ಷದಲ್ಲಿ ಜಮ್ಮುಕಾಶ್ಮಿರದಲ್ಲಿ ಭಯೋತ್ಪಾದನೆ ನಿಯಂತ್ರಣ ಮಾಡಲು ಕ್ರಮಕೈಗೊಳ್ಳಬಹುದಿತ್ತು. ಆದರೆ ವಿದೇಶ ಪ್ರವಾಸ ಮಾಡಿಕೊಂಡು ಕಾಲಹರಣ ಮಾಡಿದ್ದಾರೆ ಹೊರತು ದೇಶ ರಕ್ಷಣೆ ಮಾಡುವ ಸೈನಿಕರಿಗೆ ಸರ್ಕಾರದಿಂದ ಯಾವುದೇ ರಕ್ಷಣೆ ನೀಡಿಲ್ಲ’ ಎಂದು ಟೀಕಿಸಿದರು.
ಪಠಾಣ್ ಕೋಣ್, ಗುರುದಾಸ್ ಪುರ, ಉರಿ ಈಗ ಪುಲ್ವಾಮ ಘಟನೆಗಳು ಮರುಕಳಿಸಿರುವುದೇ ಇದಕ್ಕೆ ಸಾಕ್ಷಿ. ಇದು ಮರುಕಳಿಸದಂತೆ ಕೇಂದ್ರ ಸೂಕ್ತ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕರ ವಿರುದ್ಧ ದಿಟ್ಟ ಕ್ರಮ ತೆಗೆದುಕೊಂಡರೆ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…