ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ಮತ್ತೊಂದು ಕ್ವಿಟ್ ಇಂಡಿಯಾ ರೀತಿಯ ಚಳುವಳಿ ಅಗತ್ಯವೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಹೇಳಿದ್ದಾರೆ.
ಈ ಕುರಿತು ಡೆಬ್ರಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮಮತಾ, ‘ಯಾರಾದರೂ ಒಬ್ಬರು ಬೆಕ್ಕಿಗೆ ಗಂಟೆಯನ್ನು ಕಟ್ಟಬೇಕಾಗಿದೆ. 1942 ರಲ್ಲಿ, ಬ್ರಿಟಿಷರ ವಿರುದ್ಧ ಕ್ವಿಟ್ ಇಂಡಿಯಾ ಚಳವಳಿಯನ್ನು ಪ್ರಾರಂಭಿಸಿದಂತೆ, ಈಗ ಫ್ಯಾಸಿಸ್ಟ್ ಮೋದಿಯವರನ್ನು ಅಧಿಕಾರದಿಂದ ಕಿತ್ತೊಗೆಯಲು ನಾವು ಹೋರಾಡುತ್ತಿದ್ದೇವೆ. ‘ದೇಶದಲ್ಲಿ ತುರ್ತುಪರಿಸ್ಥಿತಿ ಇದೆ. ಸಾರ್ವಜನಿಕವಾಗಿ ಮಾತನಾಡಲು ಈಗ ಜನರು ಹೆದರುತ್ತಿದ್ದಾರೆ. ಆದ್ದರಿಂದ ಈ ಫ್ಯಾಸಿಸಂ ಮತ್ತು ಭಯೋತ್ಪಾದನೆಗೆ ತಡೆಯೊಡ್ಡಬೇಕಾಗಿದೆ’ ಎಂದು ಮಮತಾ ಬ್ಯಾನರ್ಜೀ ಹೇಳಿದರು.
ಇತ್ತೀಚಿಗೆ ಪ್ರಧಾನಿ ಮೋದಿ ಬಂಗಾಳದ ರ್ಯಾಲಿಯಲ್ಲಿ, ಬಂಗಾಳದ ಟ್ರಿಪಲ್ ಟಿ-ತೃಣಮೂಲ,ತೊಲಾಬಾಜಿ, ಟ್ಯಾಕ್ಸ್ ‘ಎಂದು ಹೇಳಿ ಮಮತಾ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…