ಮೈಸೂರು : ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ, ಆಕಾಶಕ್ಕೆ ಉಗುಳಿದ್ರೆ ಅದು ಅವರ ಮೇಲೆಯೇ ಬಿಳುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಮೋದಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ರಾಜ್ಯದ ಸಂಸದ ಬಗ್ಗೆ ಮಾತನಾಡುತ್ತಿದ್ದರು, ಈಗ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. 17 ಸಂಸದರು ಕಳೆದ ಬಾರಿ ಇದ್ದರು.ಕಾವೇರಿ, ಮಹದಾಯಿ ವಿಚಾರದಲ್ಲಿ ಏನು ಮಾಡಿದ್ರು ಇವರಿಗೆ ಮಾತನಾಡಲು ಧೈರ್ಯ ಇಲ್ಲವಾ ಎಂದು ಕಿಡಿಕಾರಿದ್ದಾರೆ.
ಈ ಬಾರಿ 17 ರ ಜೊತೆಗೆ ಇನ್ನು 8 ಮಂದಿ ಹೆಚ್ಚು ಬಿಜೆಪಿ ಸಂಸದರನ್ನು ಆಯ್ಕೆ ಮಾಡಿದ್ದಾರೆ. ಅದರ ಅರ್ಥ ಕಳೆದ ಅವಧಿಯಲ್ಲಿ ಬಿಜೆಪಿ ಸಂಸದರು ಕೆಲಸ ಮಾಡಿದ್ದಾರೆ ಅಂತಾನೇ ಅರ್ಥ.ಮೋದಿ ಟ್ವಿಟ್ ಮಾಡಲಿಲ್ಲ ಅಂತಾರೆ. ಆದ್ರೆ ಮೋದಿ ಅಮಿತ್ ಷಾರನ್ನು ಕಳುಹಿಸಿದ್ದು ನಿಮಗೆ ಕಾಣೋದಿಲ್ಲವೇ.ಮೋದಿ ಬಗ್ಗೆ ಮಾತನಾಡೋಕೆ ಸಂಸದರಿಗೆ ಧೈರ್ಯ ಇಲ್ಲವಾ ಅಂತಾರೆ. ಕೆಲಸ ಮಾಡೋಕೆ ಧೈರ್ಯ ಯಾಕೇ ಬೇಕು. ಪದಬಳಕೆ, ಶಬ್ದ ಬಳಕೆ ಮಾಡಿ ಟೀಕಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…